AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವೆಲ್ಲಾ ರಾಶಿಗಳ ಮೇಲೆ ರಕ್ತ ಚಂದ್ರ ಗ್ರಹಣದ ಪ್ರಭಾವ ಬೀರಲಿದೆ ತಿಳಿಯಿರಿ

ಯಾವೆಲ್ಲಾ ರಾಶಿಗಳ ಮೇಲೆ ರಕ್ತ ಚಂದ್ರ ಗ್ರಹಣದ ಪ್ರಭಾವ ಬೀರಲಿದೆ ತಿಳಿಯಿರಿ

ಗಂಗಾಧರ​ ಬ. ಸಾಬೋಜಿ
|

Updated on:Sep 07, 2025 | 6:49 AM

Share

ಸೆಪ್ಟೆಂಬರ್ 7ರ ದಿನದ ರಾಶಿ ಭವಿಷ್ಯವನ್ನು ಡಾ. ಬಸವರಾಜ ಗುರೂಜಿ ಅವರು ತಿಳಿಸಿದ್ದಾರೆ. ಮೇಷ, ವೃಷಭ ಮತ್ತು ಮಿಥುನ ರಾಶಿಯವರಿಗೆ ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀವನದಲ್ಲಿ ಏನು ನಿರೀಕ್ಷಿಸಬಹುದು ಎಂಬುದರ ಕುರಿತು ಮಾಹಿತಿ ನೀಡಲಾಗಿದೆ. ಪ್ರತಿಯೊಂದು ರಾಶಿಗೆ ಶುಭ ಬಣ್ಣ ಮತ್ತು ಅದೃಷ್ಟ ಸಂಖ್ಯೆಯನ್ನು ಸೂಚಿಸಲಾಗಿದೆ.

ಬೆಂಗಳೂರು, ಸೆಪ್ಟೆಂಬರ್​ 07: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಭವಿಷ್ಯವನ್ನು ತಿಳಿಸಿದ್ದಾರೆ. ಈ ದಿನ ಭಾದ್ರಪದ ಹುಣ್ಣಿಮೆ ಮತ್ತು ರಾಹುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಮೇಷ ರಾಶಿಯವರಿಗೆ ನಾಲ್ಕು ಗ್ರಹಗಳ ಶುಭಫಲ, ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಮತ್ತು ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲ. ಪ್ರತಿಯೊಂದು ರಾಶಿಯವರಿಗೂ ಅವರ ವೃತ್ತಿ, ಆರ್ಥಿಕ ಮತ್ತು ವೈಯಕ್ತಿಕ ಜೀವನದ ಬಗ್ಗೆ ಸಲಹೆಗಳನ್ನು ನೀಡಲಾಗಿದೆ.

Published on: Sep 07, 2025 06:48 AM