ಅಯೋಧ್ಯೆ ರಾಮಮಂದಿರಕ್ಕೆ ತಲಕಾವೇರಿ ನೀರು ರವಾನೆ
ರಾಮಮಂದಿರಕ್ಕೆ ದೇಶದ ವಿವಿಧ ಪವಿತ್ರ ನದಿಗಳ ನೀರು ರವಾನೆಯಾಗುತ್ತಿದೆ. ಅದರಂತೆ ದಕ್ಷಿಣ ಮಂದಾಕಿನಿ ಕಾವೇರಿ ನದಿಯಿಂದಲೂ ತೀರ್ಥ ರವಾನೆ ಮಾಡಲಾಗಿದೆ. ಕೊಡಗು ಜಿಲ್ಲೆಯ ತಲಕಾವೇರಿಯ ಬ್ರಹ್ಮಕುಂಡಿಕೆಯಿಂದ ಅಖಿಲ ಭಾರತೀಯ ಸಂತ ಸಮಿತಿ, ವಿಶ್ವ ಹಿಂದೂ ಪರಿಷತ್ ಸದಸ್ಯರು ತೀರ್ಥ ಸಂಗ್ರಹಿಸಿದರು.
ಮಡಿಕೇರಿ, ಜನವರಿ 07: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ (Ram Mandir) ನಿರ್ಮಾಣವಾಗಿದೆ. ಜನವರಿ 22 ರಂದು ಉದ್ಘಾಟನೆಯಾಗಲಿದೆ. ಅಂದೇ ರಾಮಲಲ್ಲಾ (ಬಾಲ ರಾಮನ) ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈ ರಾಮಮಂದಿರಕ್ಕೆ ದೇಶದ ವಿವಿಧ ಪವಿತ್ರ ನದಿಗಳ ನೀರು ರವಾನೆಯಾಗುತ್ತಿದೆ. ಅದರಂತೆ ದಕ್ಷಿಣ ಮಂದಾಕಿನಿ ಕಾವೇರಿ (Cauvery) ನದಿಯಿಂದಲೂ ತೀರ್ಥ ರವಾನೆ ಮಾಡಲಾಗಿದೆ. ಕೊಡಗು ಜಿಲ್ಲೆಯ ತಲಕಾವೇರಿಯ ಬ್ರಹ್ಮಕುಂಡಿಕೆಯಿಂದ ಅಖಿಲ ಭಾರತೀಯ ಸಂತ ಸಮಿತಿ, ವಿಶ್ವ ಹಿಂದೂ ಪರಿಷತ್ ಸದಸ್ಯರು ತೀರ್ಥ ಸಂಗ್ರಹಿಸಿದರು. ಈ ವೇಳೆ ಕಾವೇರಿ ಮಾತೆ ನಾಮ ಜಪ ಮಾಡಲಾಯಿತು ಮತ್ತು ವಿಶೇಷ ಪೂಜೆ ನಡೆಸಿದವು.
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
