ಕುಮಾರಸ್ವಾಮಿ ಬಿಡದಿ ಮನೆಗೆ ತೆರಳಿ ಶುಭಕೋರಿ ಆಶೀರ್ವಾದ ಪಡೆದ ಸಂಸದ ಪ್ರತಾಪ್ ಸಿಂಹ

ಆಗ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿಯವರನ್ನು ಪ್ರತಾಪ್ ಸಿಂಹ ಪದೇಪದೆ ತಮ್ಮ ಟ್ವೀಟ್ ಗಳಲ್ಲಿ ಟೀಕಿಸುತ್ತಿದ್ದರು. ಅವರ ಟ್ವೀಟ್ ಗಳಿಗೆ ಕುಮಾರಸ್ವಾಮಿ ಅದೇ ಧಾಟಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದರು. ವೆಲ್, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಬಿಜೆಪಿಯೊಂದಿಗೆ ಮಾಡಿಕೊಂಡಿರುವುದರಿಂದ ಹಿಂದಿನ ವಿಷಯಗಳನ್ನು ಅವರು ಮರೆತಿದ್ದಾರೆ.

ಕುಮಾರಸ್ವಾಮಿ ಬಿಡದಿ ಮನೆಗೆ ತೆರಳಿ ಶುಭಕೋರಿ ಆಶೀರ್ವಾದ ಪಡೆದ ಸಂಸದ ಪ್ರತಾಪ್ ಸಿಂಹ
|

Updated on: Jan 12, 2024 | 12:39 PM

ರಾಮನಗರ: ರಾಜ್ಯದಲ್ಲಿ ರಾಜಕೀಯ ಸಮೀಕರಣಗಳು ಬದಲಾಗಿರುವುದನ್ನು ಈ ವಿಡಿಯೋದಲ್ಲಿರುವ ಚಿತ್ರಗಳು ಮತ್ತೊಮ್ಮೆ ಹೇಳುತ್ತವೆ. ಇಲ್ಲದೇ ಹೋದರೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಮತ್ತು ಬಿಜೆಪಿಯ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ (Pratap Simha) ಅವರನ್ನ ಜೊತೆಯಾಗಿ ಒಂದೇ ಫ್ರೇಮಿನಲ್ಲಿ ಸೆರೆಹಿಡಿಯುವುದು ಸಾಧ್ಯವಾದೀತೆ? ವಿಷಯ ನಿಮಗೆ ಗೊತ್ತಾಗುತ್ತಿದೆ. ಇಂದು ಕುಮಾರಸ್ವಾಮಿ ಅವರನ್ನು ಬೆಳಗ್ಗೆ ಪ್ರತಾಪ್ ಸಿಂಹ, ಮಾಜಿ ಮುಖ್ಯಮಂತ್ರಿಯ ಬಿಡದಿ ಮನೆಯಲ್ಲಿ (Bidadi residence) ಭೇಟಿಯಾದರು. ಕೈಯಲ್ಲಿ ಬೋಕೆ ಹಿಡಿದಿರುವ ಪ್ರತಾಪ್ ಸಿಂಹ ಹಿರಿಯ ನಾಯಕನ ಕಾಲು ಮುಟ್ಟಿ ನಮಸ್ಕರಿಸುತ್ತಿರುವುದನ್ನು ಚಿತ್ರಗಳಲ್ಲಿ ನೋಡಬಹುದು. ನಿಮ್ಮ ಸ್ಮೃತಿಪಟಲದಲ್ಲಿ 2018-19 ಸಾಲಿನಲ್ಲಿ ದಾಖಲಾಗಿರುವ ರಾಜಕೀಯ ವಿದ್ಯಮಾನಗಳನ್ನು ಸ್ವಲ್ಪ ಕೆದಕಿ ನೋಡಿ. ಆಗಿನದನ್ನು ಜ್ಞಾಪಿಸಿಕೊಂಡರೆ, ಈಗಿನ ಇಂಥ ಚಿತ್ರಗಳನ್ನು ಊಹಿಸುಕೊಳ್ಳುವುದೂ ಸಾಧ್ಯವಿರಲಿಲ್ಲ. ಆಗ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿಯವರನ್ನು ಪ್ರತಾಪ್ ಸಿಂಹ ಪದೇಪದೆ ತಮ್ಮ ಟ್ವೀಟ್ ಗಳಲ್ಲಿ ಟೀಕಿಸುತ್ತಿದ್ದರು. ಅವರ ಟ್ವೀಟ್ ಗಳಿಗೆ ಕುಮಾರಸ್ವಾಮಿ ಅದೇ ಧಾಟಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದರು. ವೆಲ್, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಬಿಜೆಪಿಯೊಂದಿಗೆ ಮಾಡಿಕೊಂಡಿರುವುದರಿಂದ ಹಿಂದಿನ ವಿಷಯಗಳನ್ನು ಅವರು ಮರೆತಿದ್ದಾರೆ, ಆದರೆ ಮಾಧ್ಯಮದವರು ಮರೆಯಲಾದೀತೆ?

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​