Kodi Mutt Seer: ಸಿದ್ದರಾಮಯ್ಯ ಸರ್ಕಾರ 5 ವರ್ಷ ಬಾಳುತ್ತಾ ಅಂತ ಕೇಳಿದ ಪ್ರಶ್ನೆಗೆ ಕೋಡಿಮಠದ ಶ್ರೀಗಳು ಒಗಟಿನಲ್ಲಿ ಉತ್ತರಿಸಿದರು!

Kodi Mutt Seer: ಸಿದ್ದರಾಮಯ್ಯ ಸರ್ಕಾರ 5 ವರ್ಷ ಬಾಳುತ್ತಾ ಅಂತ ಕೇಳಿದ ಪ್ರಶ್ನೆಗೆ ಕೋಡಿಮಠದ ಶ್ರೀಗಳು ಒಗಟಿನಲ್ಲಿ ಉತ್ತರಿಸಿದರು!
|

Updated on: Jul 01, 2023 | 6:38 PM

ಭವಿಷ್ಯವಾಣಿ ಮಾಡುವ ಸ್ವಾಮೀಜಿಗಳ ಸ್ವಭಾವವೇ ಹಾಗೆ, ಕೆಲ ಮಾತುಗಳನ್ನು ಸೂಚ್ಯವಾಗಿ ಹೇಳುತ್ತಾರೆ ಕೆಲವನ್ನು ಅರ್ಥವಾಗುವ ಹಾಗೆ ಬಿಡಿಸಿ ಹೇಳುತ್ತಾರೆ.

ಹುಬ್ಬಳ್ಳಿ: ನಗರದಲ್ಲಿಂದು ಭಯಾನಕ ಭವಿಷ್ಯವಾಣಿಗಳನ್ನು ನುಡಿದ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿಯವರು (Shivanand Shivayogi Swamiji) ಸಿದ್ದರಾಮಯ್ಯ ಸರ್ಕಾರ (Siddaramaiah Government) ಅವಧಿ ಪೂರೈಸುತ್ತಾ ಅಂತ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಒಗಟಿನಲ್ಲಿ (riddle) ಉತ್ತರ ನೀಡಿದರು. ಪ್ರಶ್ನೆ ಕೇಳಿದ ಪತ್ರಕರ್ತನನ್ನು ಉದ್ದೇಶಿಸಿ ಅವರು ನಿನ್ನ ಬಾಯಿಗೂ ಮೂಗಿಗೂ ಎಷ್ಟು ದೂರ ಅಂತ ಕೇಳಿ, ಅವೆರಡರ ನಡುವೆ ಕೇವಲ ಒಂದಿಂಚು ಮಾತ್ರ ಅಂತರವಿದ್ದರೂ ಬಾಯಲ್ಲಿರುವ ವಾಸನೆ ಮೂಗಿಗೆ ಅಡರುವುದಿಲ್ಲ, ಆದರೆ ಎಷ್ಟೋ ದೂರದಲ್ಲಿ ಮಾಡುತ್ತಿರುವ ಬೋಂಡಾದ ವಾಸನೆಯನ್ನು ಮೂಗು ಕೂಡಲೇ ಆಘ್ರಾಣಿಸುತ್ತದೆ ಎಂದರು. ಜಗತ್ತಿನ ಹೊಲಸೆಲ್ಲ ಬಾಯಲ್ಲೇ ಇರೋದು ಆದರೂ ಮೂಗಿಗೆ ಅದರ ಜಾಡು ಹತ್ತುವುದಿಲ್ಲ ಅವರು ಹೇಳಿದ ಮಾತಿನ ಅರ್ಥ ಅಲ್ಲಿದ್ದವರಿಗೆ ಅಗಲಿಲ್ಲ. ಭವಿಷ್ಯವಾಣಿ ಮಾಡುವ ಸ್ವಾಮೀಜಿಗಳ ಸ್ವಭಾವವೇ ಹಾಗೆ, ಕೆಲ ಮಾತುಗಳನ್ನು ಸೂಚ್ಯವಾಗಿ ಹೇಳುತ್ತಾರೆ ಕೆಲವನ್ನು ಅರ್ಥವಾಗುವ ಹಾಗೆ ಬಿಡಿಸಿ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ