AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಯಾಣ ಪಂಟಪದಲ್ಲಿ ನೂತನ ವಧು ವರರ ಮೂಲಕ ಮತದಾನದ ಜಾಗೃತಿ, ವಿಡಿಯೋ ನೋಡಿ

ಮತದಾನದ ಪ್ರಮಾಣ ಹೆಚ್ಚಿಸಲು ಚುನಾವಣಾಧಿಕಾರಿಗಳು ನಾನಾ ಪ್ರಯೋಗಳನ್ನು ಮಾಡುತ್ತಿದ್ದಾರೆ. ಅದರಂತೆ ಇಲ್ಲೋರ್ವ ಚುನಾವಣಾಧಿಕಾರಿ ನೂತನ ವಸಂತಕ್ಕೆ ಕಾಲಿಟ್ಟ ವಧು ವರ ಮೂಲಕ ಮತದಾನದ ಜಾಗೃತಿ ಮಾಡಿಸಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: May 03, 2023 | 9:46 AM

Share

ಕೋಲಾರ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಇದೇ ಮೇ10ರಂದು ಮತದಾನ ನಡೆಯಲಿದ್ದು, ಇದಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆಗಳು ಮಾಡಿಕೊಂಡಿದೆ. ಯಾವುದೇ ತೊಂದರೆಗಳಾಗದಂತೆ ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಆಯೋಗ ಎಲ್ಲಾ ಕ್ರಮ ಕೈಗೊಂಡಿದೆ. ಅಲ್ಲದೇ ಮತದಾನದ ಪ್ರಮಾಣ ಹೆಚ್ಚಿಸಲು ನಾನಾ ರೀತಿಯಯಾಗಿ ಜಾಗೃತಿ ಮೂಡಿಸುತ್ತಿದೆ. ಅದರಂತೆ ಕೋಲಾರದಲ್ಲಿ ಮದುವೆ ಮನೆಯಲ್ಲಿ ‌ಮತದಾನದ ಜಾಗೃತಿ ಮೂಡಿಸಿದ್ದಾರೆ. ಹೌದು… ಮುಳಬಾಗಿಲು ಪಟ್ಟಣದ ಕಲ್ಯಾಣ ಪಂಟಪದಲ್ಲಿ ಮತದಾನದ ಜಾಗೃತಿ ಮೂಡಿಸಿದ್ದಾರೆ. ನೂತನ ವಧು ವರರ ಮೂಲಕ ಚುನಾವಣಾಧಿಕಾರಿ ಪ್ರತಿಭಾ ನೇತೃತ್ವದಲ್ಲಿ ಜಾಗೃತಿ ಮೂಡಿಸಲಾಗಿದೆ.

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ