AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೊಬ್ಬರೊಂದಿಗೆ ಓಡಿಹೋದ ಹೆಂಡ್ತಿ: ಮರ್ಯಾದೆಗೆ ಹೆದರಿ ಪ್ರಾಣ ಬಿಟ್ಟ ಪತಿ

ಬೇರೊಬ್ಬರೊಂದಿಗೆ ಓಡಿಹೋದ ಹೆಂಡ್ತಿ: ಮರ್ಯಾದೆಗೆ ಹೆದರಿ ಪ್ರಾಣ ಬಿಟ್ಟ ಪತಿ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಗಂಗಾಧರ​ ಬ. ಸಾಬೋಜಿ|

Updated on:Nov 06, 2025 | 8:42 PM

Share

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮುಡಿಯನೂರಿನಲ್ಲಿ ಐದು ವರ್ಷದ ಮಗಳನ್ನು ಕೊಂದು ತಂದೆ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿದೆ. ಪತ್ನಿ ಬೇರೆಯವರೊಂದಿಗೆ ಓಡಿಹೋಗಿದ್ದರಿಂದ ತೀವ್ರ ಮನನೊಂದ ಗಂಡ ಮರ್ಯಾದೆಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ದುರಂತದ ಬಗ್ಗೆ ಕುಟುಂಬಸ್ಥರು ಹೇಳಿದ್ದು ಹೀಗೆ.

ಕೋಲಾರ್​, ನವೆಂಬರ್ 06: ಹೆಂಡತಿ ಬೇರೆಯೊಬ್ಬರೊಂದಿಗೆ ಓಡಿಹೋಗಿದ್ದಾರೆ ಅಂತ ಮರ್ಯಾದೆಗೆ ಹೆದರಿ ಐದು ವರ್ಷದ ಮಗಳನ್ನು ಕೊಂದು ಗಂಡ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುಡಿಯನೂರಿನಲ್ಲಿ ನಡೆದಿದೆ. ನಿಹಾರಿಕಾ(5) ಮತ್ತು ಲೋಕೇಶ್(37) ಮೃತರು. ಘಟನೆ ಬಗ್ಗೆ ಕುಟುಂಬಸ್ಥರು ಹೇಳಿದ್ದು ಹೀಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Nov 06, 2025 08:41 PM