ಮೈತ್ರಿ ಅಭ್ಯರ್ಥಿ ರೋಡ್​ ಶೋ ವೇಳೆ ಮೋದಿ ಪರ ಘೋಷಣೆ; ಕಾಂಗ್ರೆಸ್​ ಶಾಸಕ ಫುಲ್​ ಗರಂ

ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಎರಡು ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿವೆ. ಅದರಂತೆ ಇಂದು(ಏ.23) ಕೋಲಾರ ಜಿಲ್ಲೆ ಬಂಗಾರಪೇಟೆ (Bangarapet) ಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ರೋಡ್​ ಶೋ ವೇಳೆ ಕಿರಿಕ್ ಆಗಿದ್ದು, ಮೈತ್ರಿ ಅಭ್ಯರ್ಥಿ ಮಲ್ಲೇಶ್​ ಬಾಬು ರೋಡ್​ ಶೋಗೆ ರಸ್ತೆಯಲ್ಲಿ ಜನ ಜಮಾಯಿಸಿದ್ಧರು. ಈ ವೇಳೆ ಕಾರಿನಲ್ಲಿ ಬಂದ ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್​.ಎನ್​ನಾರಾಯಣಸ್ವಾಮಿ(SN Narayanaswamy) ಎದುರು ಬಿಜೆಪಿ ಹಾಗೂ ಜೆಡಿಎಸ್​ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾರೆ. ಈ ಹಿನ್ನೆಲೆ ಕಾರಿನಿಂದ ಹೊರಬಂದು ಶಾಸಕ ನಾರಾಯಣಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಮೈತ್ರಿ ಅಭ್ಯರ್ಥಿ ರೋಡ್​ ಶೋ ವೇಳೆ ಮೋದಿ ಪರ ಘೋಷಣೆ; ಕಾಂಗ್ರೆಸ್​ ಶಾಸಕ ಫುಲ್​ ಗರಂ
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 23, 2024 | 8:41 PM

ಕೋಲಾರ, ಏ.23: ಕೋಲಾರ ಜಿಲ್ಲೆ ಬಂಗಾರಪೇಟೆ(Bangarapet) ಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ರೋಡ್​ ಶೋ ವೇಳೆ ಕಿರಿಕ್ ಆಗಿದ್ದು, ಮೈತ್ರಿ ಅಭ್ಯರ್ಥಿ ಮಲ್ಲೇಶ್​ ಬಾಬು ರೋಡ್​ ಶೋಗೆ ರಸ್ತೆಯಲ್ಲಿ ಜನ ಜಮಾಯಿಸಿದ್ಧರು. ಈ ವೇಳೆ ಕಾರಿನಲ್ಲಿ ಬಂದ ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್​.ಎನ್​ನಾರಾಯಣಸ್ವಾಮಿ(SN Narayanaswamy) ಎದುರು ಬಿಜೆಪಿ ಹಾಗೂ ಜೆಡಿಎಸ್​ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾರೆ. ಈ ಹಿನ್ನೆಲೆ ಕಾರಿನಿಂದ ಹೊರಬಂದು ಶಾಸಕ ನಾರಾಯಣಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಶಾಸಕರ ಬೆಂಬಲಿಗರಿಂದ ಎಸ್.ಎನ್.- ಎಸ್.ಎನ್. ಎಂದು ಘೋಷಣೆ ಕೂಗಿದ್ದು, ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬಳಿಕ ಶಾಸಕರನ್ನು ಪೊಲೀಸರು ಹಾಗೂ ಕೆಲ ಮುಖಂಡರು ಸಮಾಧಾನ ಪಡಿಸಿ ಕಳಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?