ಕೋಲಾರ: ಕೋಲಾರದ ಶಾಸಕ ಕೊತ್ತೂರು ಮಂಜುನಾಥಗೆ ನಾಲಗೆ ಮೇಲೆ ಹಿಡಿತವಿಲ್ಲ ಅನಿಸುತ್ತೆ. ಸಾರ್ವಜನಿಕವಾಗಿ ಜೋರಾಗಿ ಕಿರುಚಾಡುವುದೇ ಜನಪ್ರತಿನಿಧಿಯೊಬ್ಬ ಲಕ್ಷಣ ಅಂತ ಅವರು ಅಂದುಕೊಂಡಿದ್ದಾರೆ. ಇಲ್ನೋಡಿ, ನಗರದ ಸರ್ಕಾರಿ ಕಾಲೇಜೊಂದರ ಸ್ಟಾಫ್ ಮತ್ತು ಮಕ್ಕಳು ಶೌಚಾಲಯದ ಸಮಸ್ಯೆ ಬಗ್ಗೆ ಉಸ್ತುವಾರಿ ಸಚಿವ ಡಾ ಎಂಸಿ ಸುಧಾಕರ್ ಹತ್ತಿರ ಹೇಳಿಕೊಂಡಿದ್ದಾರೆ. ಸಚಿವ ಅವರ ಸಮಸ್ಯೆಯನ್ನು ಆಲಿಸುತ್ತಿದ್ದಾಗ ಮಂಜುನಾಥ್ ಪ್ರಿನ್ಸಿಪಾಲ್ ರನ್ನು ಶಾಲಾ ಮಕ್ಕಳನ್ನು ಗದರುವಂತೆ ಗದರುತ್ತಾರೆ. ಶಾಸಕನಿಗೆ ಪ್ರಿನ್ಸಿಪಅಲ್ ಹುದ್ದೆಯ ಘನತೆಯ ಬಗ್ಗೆ ಅರಿವಿಲ್ಲದಿರೋದು ದುರಂತ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಶಾಸಕ ಕೊತ್ತೂರು ಜಿ.ಮಂಜುನಾಥ್ ಜಾತಿ ಸಿಂಧುತ್ವ ಕೇಸ್: ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್