Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಶಾಂತಿ ಸೌಹಾರ್ದತೆಗಾಗಿ ಗಾಂಧಿ ವೇಷ ತೊಟ್ಟು ಮೌನಾಚರಣೆ

ಕೋಲಾರ: ಶಾಂತಿ ಸೌಹಾರ್ದತೆಗಾಗಿ ಗಾಂಧಿ ವೇಷ ತೊಟ್ಟು ಮೌನಾಚರಣೆ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಆಯೇಷಾ ಬಾನು

Updated on: Aug 28, 2023 | 10:54 AM

ಕೆಜಿಎಫ್ ತಾಲೂಕು ಕ್ಯಾಸಂಬಳ್ಳಿ ಗ್ರಾಮದ ಶ್ರೀನಿವಾಸರೆಡ್ಡಿ ಎಂಬುವವರು ಶಾಂತಿ ಸೌಹಾರ್ದತೆಗಾಗಿ 12 ಗಂಟೆಗಳ ಕಾಲ ಗಾಂಧಿ ವೇಷಧಾರಿಯಾಗಿ ಗಾಂಧಿ ಪ್ರತಿಮೆ ಬಳಿ ಕುಳಿತು ಮೌನ ಆಚರಣೆ ಮಾಡಿದ್ದಾರೆ. ಸಮಾಜದಲ್ಲಿ ‌ಹಣಕ್ಕಾಗಿ ಸಣ್ಣ ಪುಟ್ಟ ಕಲಹಗಳಿಂದ ಮನುಷ್ಯನ ನೆಮ್ಮದಿ ಹಾಗೂ ಸಮಾಜದ ನೆಮ್ಮದಿ ಹಾಳಾಗುತ್ತಿದೆ ಎಂದು ಗಾಂಧಿ ವೇಷಧಾರಿ ಮೌನಾಚರಣೆ ಮಾಡಿದ್ದಾರೆ.

ಕೋಲಾರ, ಆ.28: ಜಿಲ್ಲೆ‌ಯ ಕೆಜಿಎಫ್ ಪಟ್ಟಣದ ರಾಬರ್ಟ್ ಸನ್ ಪೇಟೆಯಲ್ಲಿ ಗಾಂಧಿ ವೇಷಧಾರಿಯೊಬ್ಬರು ವಿಭಿನ್ನ ರೀತಿಯಲ್ಲಿ ಮೌನಾಚರಣೆ ಮಾಡಿದ್ದಾರೆ. ಕೆಜಿಎಫ್ ತಾಲೂಕು ಕ್ಯಾಸಂಬಳ್ಳಿ ಗ್ರಾಮದ ಶ್ರೀನಿವಾಸರೆಡ್ಡಿ ಎಂಬುವವರು ಶಾಂತಿ ಸೌಹಾರ್ದತೆಗಾಗಿ 12 ಗಂಟೆಗಳ ಕಾಲ ಗಾಂಧಿ ವೇಷಧಾರಿಯಾಗಿ ಗಾಂಧಿ ಪ್ರತಿಮೆ ಬಳಿ ಕುಳಿತು ಮೌನ ಆಚರಣೆ ಮಾಡಿದ್ದಾರೆ. ಸಮಾಜದಲ್ಲಿ ‌ಹಣಕ್ಕಾಗಿ ಸಣ್ಣ ಪುಟ್ಟ ಕಲಹಗಳಿಂದ ಮನುಷ್ಯನ ನೆಮ್ಮದಿ ಹಾಗೂ ಸಮಾಜದ ನೆಮ್ಮದಿ ಹಾಳಾಗುತ್ತಿದೆ ಎಂದು ಗಾಂಧಿ ವೇಷಧಾರಿ ಮೌನಾಚರಣೆ ಮಾಡಿದ್ದಾರೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ವಿಭಿನ್ನ ಪ್ರಯತ್ನ ಮಾಡ್ತಿದ್ದಾರೆ.