ಕೋಲಾರ: ಶಾಂತಿ ಸೌಹಾರ್ದತೆಗಾಗಿ ಗಾಂಧಿ ವೇಷ ತೊಟ್ಟು ಮೌನಾಚರಣೆ
ಕೆಜಿಎಫ್ ತಾಲೂಕು ಕ್ಯಾಸಂಬಳ್ಳಿ ಗ್ರಾಮದ ಶ್ರೀನಿವಾಸರೆಡ್ಡಿ ಎಂಬುವವರು ಶಾಂತಿ ಸೌಹಾರ್ದತೆಗಾಗಿ 12 ಗಂಟೆಗಳ ಕಾಲ ಗಾಂಧಿ ವೇಷಧಾರಿಯಾಗಿ ಗಾಂಧಿ ಪ್ರತಿಮೆ ಬಳಿ ಕುಳಿತು ಮೌನ ಆಚರಣೆ ಮಾಡಿದ್ದಾರೆ. ಸಮಾಜದಲ್ಲಿ ಹಣಕ್ಕಾಗಿ ಸಣ್ಣ ಪುಟ್ಟ ಕಲಹಗಳಿಂದ ಮನುಷ್ಯನ ನೆಮ್ಮದಿ ಹಾಗೂ ಸಮಾಜದ ನೆಮ್ಮದಿ ಹಾಳಾಗುತ್ತಿದೆ ಎಂದು ಗಾಂಧಿ ವೇಷಧಾರಿ ಮೌನಾಚರಣೆ ಮಾಡಿದ್ದಾರೆ.
ಕೋಲಾರ, ಆ.28: ಜಿಲ್ಲೆಯ ಕೆಜಿಎಫ್ ಪಟ್ಟಣದ ರಾಬರ್ಟ್ ಸನ್ ಪೇಟೆಯಲ್ಲಿ ಗಾಂಧಿ ವೇಷಧಾರಿಯೊಬ್ಬರು ವಿಭಿನ್ನ ರೀತಿಯಲ್ಲಿ ಮೌನಾಚರಣೆ ಮಾಡಿದ್ದಾರೆ. ಕೆಜಿಎಫ್ ತಾಲೂಕು ಕ್ಯಾಸಂಬಳ್ಳಿ ಗ್ರಾಮದ ಶ್ರೀನಿವಾಸರೆಡ್ಡಿ ಎಂಬುವವರು ಶಾಂತಿ ಸೌಹಾರ್ದತೆಗಾಗಿ 12 ಗಂಟೆಗಳ ಕಾಲ ಗಾಂಧಿ ವೇಷಧಾರಿಯಾಗಿ ಗಾಂಧಿ ಪ್ರತಿಮೆ ಬಳಿ ಕುಳಿತು ಮೌನ ಆಚರಣೆ ಮಾಡಿದ್ದಾರೆ. ಸಮಾಜದಲ್ಲಿ ಹಣಕ್ಕಾಗಿ ಸಣ್ಣ ಪುಟ್ಟ ಕಲಹಗಳಿಂದ ಮನುಷ್ಯನ ನೆಮ್ಮದಿ ಹಾಗೂ ಸಮಾಜದ ನೆಮ್ಮದಿ ಹಾಳಾಗುತ್ತಿದೆ ಎಂದು ಗಾಂಧಿ ವೇಷಧಾರಿ ಮೌನಾಚರಣೆ ಮಾಡಿದ್ದಾರೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ವಿಭಿನ್ನ ಪ್ರಯತ್ನ ಮಾಡ್ತಿದ್ದಾರೆ.
Latest Videos
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್-ಸಿಎಂ ಕಾಮಿಡಿ

