ಮಜ್ಜಿಗೆ ಹಾಗೂ ಕುಡಿಯುವ ನೀರಿನ ಪ್ಯಾಕೇಟ್​​ಗಾಗಿ ಮುಗಿಬಿದ್ದ ಜನರು: ಕಸದಂತೆ ಬಿಸಾಡಿದ ಸಿಬ್ಬಂದಿ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ್ ಡ್ಯಾಂನ್ನು ಸಿಎಂ ಸಿದ್ದರಾಮಯ್ಯ ಇಂದು ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಮಜ್ಜಿಗೆ ಹಾಗೂ ಕುಡಿಯುವ ನೀರಿನ ಪ್ಯಾಕೇಟ್​​ಗಾಗಿ ಜನರು ಮುಗಿಬಿದ್ದಿರುವಂತಹ ಘಟನೆ ಕಂಡುಬಂದಿದೆ. ಒಂದೆಡೆ ಸೇರಿದ್ದ ಜನರಿಗೆ ವಿತರಿಸದೇ ದೂರದಿಂದ ಸಿಬ್ಬಂದಿಗಳು ಬಿಸಾಡಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಜ್ಜಿಗೆ ಹಾಗೂ ಕುಡಿಯುವ ನೀರಿನ ಪ್ಯಾಕೇಟ್​​ಗಾಗಿ ಮುಗಿಬಿದ್ದ ಜನರು: ಕಸದಂತೆ ಬಿಸಾಡಿದ ಸಿಬ್ಬಂದಿ
| Edited By: ಗಂಗಾಧರ​ ಬ. ಸಾಬೋಜಿ

Updated on: Nov 11, 2023 | 7:18 PM

ಕೋಲಾರ, ನವೆಂಬರ್​​​​ 11: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ್ ಡ್ಯಾಂ (yaragol dam) ನ್ನು ಸಿಎಂ ಸಿದ್ದರಾಮಯ್ಯ ಇಂದು ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಮಜ್ಜಿಗೆ ಹಾಗೂ ಕುಡಿಯುವ ನೀರಿನ ಪ್ಯಾಕೇಟ್​​ಗಾಗಿ ಜನರು ಮುಗಿಬಿದ್ದಿರುವಂತಹ ಘಟನೆ ಕಂಡುಬಂದಿದೆ. ಅಷ್ಟೇ ಅಲ್ಲದೆ ಕಸದಂತೆ ಮಜ್ಜಿಗೆ, ನೀರಿನ ಪ್ಯಾಕ್​​ ಬಿಸಾಡಿದ ಸಿಬ್ಬಂದಿ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದೆಡೆ ಸೇರಿದ್ದ ಜನರಿಗೆ ವಿತರಿಸದೇ ದೂರದಿಂದ ಸಿಬ್ಬಂದಿಗಳು ಬಿಸಾಡಿದ್ದಾರೆ ಎನ್ನಲಾಗುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Follow us
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಹೈಕಮಾಂಡ್ ಸೂಚಿಸಿದರೆ ಪುನಃ ಟ್ರಬಲ್ ಶೂಟರ್ ಆಗಲು ಸಿದ್ಧ: ಡಿಕೆ ಶಿವಕುಮಾರ್
ಹೈಕಮಾಂಡ್ ಸೂಚಿಸಿದರೆ ಪುನಃ ಟ್ರಬಲ್ ಶೂಟರ್ ಆಗಲು ಸಿದ್ಧ: ಡಿಕೆ ಶಿವಕುಮಾರ್
ಕನಕದಾಸ ಜಯಂತಿ: ಸಭಾ ಮರ್ಯಾದೆ, ಸಮಯಪ್ರಜ್ಞೆ ಪ್ರದರ್ಶಿಸಿದ ಸಚಿವ ಜೋಶಿ
ಕನಕದಾಸ ಜಯಂತಿ: ಸಭಾ ಮರ್ಯಾದೆ, ಸಮಯಪ್ರಜ್ಞೆ ಪ್ರದರ್ಶಿಸಿದ ಸಚಿವ ಜೋಶಿ