AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಜ್ಜಿಗೆ ಹಾಗೂ ಕುಡಿಯುವ ನೀರಿನ ಪ್ಯಾಕೇಟ್​​ಗಾಗಿ ಮುಗಿಬಿದ್ದ ಜನರು: ಕಸದಂತೆ ಬಿಸಾಡಿದ ಸಿಬ್ಬಂದಿ

ಮಜ್ಜಿಗೆ ಹಾಗೂ ಕುಡಿಯುವ ನೀರಿನ ಪ್ಯಾಕೇಟ್​​ಗಾಗಿ ಮುಗಿಬಿದ್ದ ಜನರು: ಕಸದಂತೆ ಬಿಸಾಡಿದ ಸಿಬ್ಬಂದಿ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Nov 11, 2023 | 7:18 PM

Share

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ್ ಡ್ಯಾಂನ್ನು ಸಿಎಂ ಸಿದ್ದರಾಮಯ್ಯ ಇಂದು ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಮಜ್ಜಿಗೆ ಹಾಗೂ ಕುಡಿಯುವ ನೀರಿನ ಪ್ಯಾಕೇಟ್​​ಗಾಗಿ ಜನರು ಮುಗಿಬಿದ್ದಿರುವಂತಹ ಘಟನೆ ಕಂಡುಬಂದಿದೆ. ಒಂದೆಡೆ ಸೇರಿದ್ದ ಜನರಿಗೆ ವಿತರಿಸದೇ ದೂರದಿಂದ ಸಿಬ್ಬಂದಿಗಳು ಬಿಸಾಡಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಲಾರ, ನವೆಂಬರ್​​​​ 11: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ್ ಡ್ಯಾಂ (yaragol dam) ನ್ನು ಸಿಎಂ ಸಿದ್ದರಾಮಯ್ಯ ಇಂದು ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಮಜ್ಜಿಗೆ ಹಾಗೂ ಕುಡಿಯುವ ನೀರಿನ ಪ್ಯಾಕೇಟ್​​ಗಾಗಿ ಜನರು ಮುಗಿಬಿದ್ದಿರುವಂತಹ ಘಟನೆ ಕಂಡುಬಂದಿದೆ. ಅಷ್ಟೇ ಅಲ್ಲದೆ ಕಸದಂತೆ ಮಜ್ಜಿಗೆ, ನೀರಿನ ಪ್ಯಾಕ್​​ ಬಿಸಾಡಿದ ಸಿಬ್ಬಂದಿ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದೆಡೆ ಸೇರಿದ್ದ ಜನರಿಗೆ ವಿತರಿಸದೇ ದೂರದಿಂದ ಸಿಬ್ಬಂದಿಗಳು ಬಿಸಾಡಿದ್ದಾರೆ ಎನ್ನಲಾಗುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More