ಮಜ್ಜಿಗೆ ಹಾಗೂ ಕುಡಿಯುವ ನೀರಿನ ಪ್ಯಾಕೇಟ್​​ಗಾಗಿ ಮುಗಿಬಿದ್ದ ಜನರು: ಕಸದಂತೆ ಬಿಸಾಡಿದ ಸಿಬ್ಬಂದಿ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ್ ಡ್ಯಾಂನ್ನು ಸಿಎಂ ಸಿದ್ದರಾಮಯ್ಯ ಇಂದು ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಮಜ್ಜಿಗೆ ಹಾಗೂ ಕುಡಿಯುವ ನೀರಿನ ಪ್ಯಾಕೇಟ್​​ಗಾಗಿ ಜನರು ಮುಗಿಬಿದ್ದಿರುವಂತಹ ಘಟನೆ ಕಂಡುಬಂದಿದೆ. ಒಂದೆಡೆ ಸೇರಿದ್ದ ಜನರಿಗೆ ವಿತರಿಸದೇ ದೂರದಿಂದ ಸಿಬ್ಬಂದಿಗಳು ಬಿಸಾಡಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಜ್ಜಿಗೆ ಹಾಗೂ ಕುಡಿಯುವ ನೀರಿನ ಪ್ಯಾಕೇಟ್​​ಗಾಗಿ ಮುಗಿಬಿದ್ದ ಜನರು: ಕಸದಂತೆ ಬಿಸಾಡಿದ ಸಿಬ್ಬಂದಿ
| Updated By: ಗಂಗಾಧರ​ ಬ. ಸಾಬೋಜಿ

Updated on: Nov 11, 2023 | 7:18 PM

ಕೋಲಾರ, ನವೆಂಬರ್​​​​ 11: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ್ ಡ್ಯಾಂ (yaragol dam) ನ್ನು ಸಿಎಂ ಸಿದ್ದರಾಮಯ್ಯ ಇಂದು ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಮಜ್ಜಿಗೆ ಹಾಗೂ ಕುಡಿಯುವ ನೀರಿನ ಪ್ಯಾಕೇಟ್​​ಗಾಗಿ ಜನರು ಮುಗಿಬಿದ್ದಿರುವಂತಹ ಘಟನೆ ಕಂಡುಬಂದಿದೆ. ಅಷ್ಟೇ ಅಲ್ಲದೆ ಕಸದಂತೆ ಮಜ್ಜಿಗೆ, ನೀರಿನ ಪ್ಯಾಕ್​​ ಬಿಸಾಡಿದ ಸಿಬ್ಬಂದಿ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದೆಡೆ ಸೇರಿದ್ದ ಜನರಿಗೆ ವಿತರಿಸದೇ ದೂರದಿಂದ ಸಿಬ್ಬಂದಿಗಳು ಬಿಸಾಡಿದ್ದಾರೆ ಎನ್ನಲಾಗುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Follow us
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ