ಮಜ್ಜಿಗೆ ಹಾಗೂ ಕುಡಿಯುವ ನೀರಿನ ಪ್ಯಾಕೇಟ್ಗಾಗಿ ಮುಗಿಬಿದ್ದ ಜನರು: ಕಸದಂತೆ ಬಿಸಾಡಿದ ಸಿಬ್ಬಂದಿ
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ್ ಡ್ಯಾಂನ್ನು ಸಿಎಂ ಸಿದ್ದರಾಮಯ್ಯ ಇಂದು ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಮಜ್ಜಿಗೆ ಹಾಗೂ ಕುಡಿಯುವ ನೀರಿನ ಪ್ಯಾಕೇಟ್ಗಾಗಿ ಜನರು ಮುಗಿಬಿದ್ದಿರುವಂತಹ ಘಟನೆ ಕಂಡುಬಂದಿದೆ. ಒಂದೆಡೆ ಸೇರಿದ್ದ ಜನರಿಗೆ ವಿತರಿಸದೇ ದೂರದಿಂದ ಸಿಬ್ಬಂದಿಗಳು ಬಿಸಾಡಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋಲಾರ, ನವೆಂಬರ್ 11: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ್ ಡ್ಯಾಂ (yaragol dam) ನ್ನು ಸಿಎಂ ಸಿದ್ದರಾಮಯ್ಯ ಇಂದು ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಮಜ್ಜಿಗೆ ಹಾಗೂ ಕುಡಿಯುವ ನೀರಿನ ಪ್ಯಾಕೇಟ್ಗಾಗಿ ಜನರು ಮುಗಿಬಿದ್ದಿರುವಂತಹ ಘಟನೆ ಕಂಡುಬಂದಿದೆ. ಅಷ್ಟೇ ಅಲ್ಲದೆ ಕಸದಂತೆ ಮಜ್ಜಿಗೆ, ನೀರಿನ ಪ್ಯಾಕ್ ಬಿಸಾಡಿದ ಸಿಬ್ಬಂದಿ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದೆಡೆ ಸೇರಿದ್ದ ಜನರಿಗೆ ವಿತರಿಸದೇ ದೂರದಿಂದ ಸಿಬ್ಬಂದಿಗಳು ಬಿಸಾಡಿದ್ದಾರೆ ಎನ್ನಲಾಗುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್ನಲ್ಲಿ ಕಳೆದ ಕೊನೆಯ ಕ್ಷಣಗಳು

ಕೆಆರ್ಎಸ್ ಕ್ರೆಸ್ಟ್ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್

ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...

ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
