ಅಯೋಧ್ಯೆ ಬಾಲರಾಮನ ದರ್ಶನಕ್ಕೆ ಸೈಕಲ್ ಏರಿ ಹೊರಟ ಕೋಲಾರ ಯುವಕರು

ಅಯೋಧ್ಯೆ ಬಾಲರಾಮನ ದರ್ಶನಕ್ಕೆ ಸೈಕಲ್ ಏರಿ ಹೊರಟ ಕೋಲಾರ ಯುವಕರು
| Updated By: ಗಣಪತಿ ಶರ್ಮ

Updated on: Oct 14, 2024 | 7:52 AM

ಕೋಲಾರದ ಬಂಗಾರಪೇಟೆ ಪಟ್ಟಣದ ಮೂವರು ಯುವಕರು ಹೊಸ ಸಾಸವೊಂದಕ್ಕೆ ಕೈಹಾಕಿದ್ದಾರೆ. ಕೋಲಾರದಿಂದ ಅಯೋಧ್ಯೆಗೆ ಸೈಕಲ್ ಯಾತ್ರೆ ಕೈಗೊಂಡಿದ್ದು, ಸೈಕಲ್​ನಲ್ಲೇ ಸುದೀರ್ಘ ಸಂಚಾರ ನಡೆಸಿ ಅಯೋಧ್ಯೆ ತಲುಪಲಿದ್ದಾರೆ. ನಂತರ ಬಾಲ ರಾಮನ ದರ್ಶನ ಪಡೆಯಲಿದ್ದಾರೆ. ಮಾರ್ಗ ಮಧ್ಯೆ ಹಿಂದೂ ಧರ್ಮ ಜಾಗೃತಿಯನ್ನೂ ಮೂಡಿಸಲಿದ್ದಾರಂತೆ!

ಕೋಲಾರ, ಅಕ್ಟೋಬರ್ 14: ಕೋಲಾರ ಜಿಲ್ಲೆ‌ ಬಂಗಾರಪೇಟೆ ಪಟ್ಟಣದ ಯುವಕರಾದ ವರದರಾಜ್, ಗಗನ್, ರವಿ, ಹರೀಶ್ ಸೈಕಲ್‌ನಲ್ಲಿ ಅಯೋಧ್ಯೆಯ ಬಾಲರಾಮನ‌ ದರ್ಶನಕ್ಕೆ ಹೊರಟ್ಟಿದ್ದಾರೆ. ಸುಮಾರು 1900 ಕಿಮೀ ಸೈಕಲ್ ಯಾತ್ರೆ ಮೂಲಕ ದೂರದ ಅಯೋಧ್ಯಾ ಯಾತ್ರೆ ಹೋಗುತ್ತಿರುವ ಯುವಕರು ಇದಕ್ಕೂ ಮೊದಲು ಪಟ್ಟಣದ ಕೋದಂಡರಾಮ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಯಾತ್ರೆ ಆರಂಭ ಮಾಡಿದ್ದಾರೆ. ಮಾರ್ಗಮಧ್ಯೆ ಹಿಂದೂ ಧರ್ಮ ಜಾಗೃತಿ ಮೂಡಿಸುವುದಾಗಿ ಇವರು ಹೇಳಿಕೊಂಡಿದ್ದಾರೆ. ಯುವಕರ ಸೈಕಲ್ ಯಾತ್ರೆಗೆ ಹಲವಾರು ಸ್ನೇಹಿತರು ಶುಭ ಹಾರೈಸಿ ಬಿಳ್ಕೊಟ್ಟರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
ಸಿದ್ರಾಮಯ್ಯ ಕಾರು ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿ; ವಶಕ್ಕೆ ಪಡೆದ ಪೊಲೀಸ್
ಸಿದ್ರಾಮಯ್ಯ ಕಾರು ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿ; ವಶಕ್ಕೆ ಪಡೆದ ಪೊಲೀಸ್
ಹಂಸಾ, ಜಗದೀಶ್ ಬಗ್ಗೆ ನೇರವಾಗಿ ಮಾತಾಡಿದ ಧನರಾಜ್; ಕಿಚ್ಚ ಸುದೀಪ್​ಗೂ ಶಾಕ್
ಹಂಸಾ, ಜಗದೀಶ್ ಬಗ್ಗೆ ನೇರವಾಗಿ ಮಾತಾಡಿದ ಧನರಾಜ್; ಕಿಚ್ಚ ಸುದೀಪ್​ಗೂ ಶಾಕ್
ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು
ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು
ಐಶ್ವರ್ಯಾ, ಧರ್ಮ, ಅನುಷಾ ಲವ್ ಸ್ಟೋರಿ ಚರ್ಚೆ; ಹಳೇ ವಿಷಯ ತೆಗೆದ ಸುರೇಶ್
ಐಶ್ವರ್ಯಾ, ಧರ್ಮ, ಅನುಷಾ ಲವ್ ಸ್ಟೋರಿ ಚರ್ಚೆ; ಹಳೇ ವಿಷಯ ತೆಗೆದ ಸುರೇಶ್
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ