AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವೈಕ್ಯತೆಗೆ ಸಾಕ್ಷಿಯಾದ ಕೊಪ್ಪಳ: ಮುಸ್ಲಿಂ ಮನೆಯಲ್ಲಿ ವರಮಹಾಲಕ್ಷ್ಮೀ ಪೂಜೆ

ಭಾವೈಕ್ಯತೆಗೆ ಸಾಕ್ಷಿಯಾದ ಕೊಪ್ಪಳ: ಮುಸ್ಲಿಂ ಮನೆಯಲ್ಲಿ ವರಮಹಾಲಕ್ಷ್ಮೀ ಪೂಜೆ

ಶಿವಕುಮಾರ್ ಪತ್ತಾರ್
| Edited By: ವಿವೇಕ ಬಿರಾದಾರ|

Updated on: Aug 08, 2025 | 3:57 PM

Share

ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ನಜೀರುದ್ದೀನ್ ಬಿಸರಳ್ಳಿ ಕುಟುಂಬವು ವರಮಹಾಲಕ್ಷ್ಮೀ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದೆ. 5-6 ವರ್ಷಗಳ ಹಿಂದೆ ಹಬ್ಬದ ದಿನವೇ ಮನೆ ಗೃಹಪ್ರವೇಶ ಮಾಡಿದ್ದ ನಜೀರುದ್ದೀನ್ ಅವರು, ಅಂದಿನಿಂದ ಪ್ರತಿ ವರ್ಷ ಈ ಹಬ್ಬವನ್ನು ಆಚರಿಸುತ್ತಾರೆ. ತರಳು ತೋರಣಗಳಿಂದ ಮನೆಯನ್ನು ಅಲಂಕರಿಸಿ, ಭಕ್ತಿಯಿಂದ ಹಬ್ಬವನ್ನು ಆಚರಿಸಲಾಗಿದೆ.

ಕೊಪ್ಪಳ: ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ನಜೀರುದ್ದೀನ್ ಮನೆಯಲ್ಲಿ ವರಮಾಹಾಲಕ್ಷ್ಮೀ ಹಬ್ಬ ಆಚರಿಸಲಾಗಿದೆ. ನಜೀರುದ್ದೀನ್ ಮನೆಗೆ ತರಳು ತೋರಣ ಕಟ್ಟಿ ವಿಜೃಂಭಣೆಯಿಂದ ವರಮಹಾಲಕ್ಷ್ಮೀ ಹಬ್ಬ ಆಚರಿಸಲಾಗಿದೆ. ನಜೀರುದ್ದೀನ್ ಬಿಸರಳ್ಳಿ 5-6 ವರ್ಷದ ಹಿಂದ ವರಮಾಹಾಲಕ್ಷ್ಮೀ ಹಬ್ಬದ ದಿನ ಮನೆ ಗೃಹಪ್ರವೇಶ ಮಾಡಿದ್ದರು. ನಜೀರುದ್ದೀನ್ ಬಿಸರಳ್ಳಿ ಕುಟುಂಬ ಅಂದಿನಿಂದ ಪ್ರತಿ ವರ್ಷ ವರಮಾಹಾಲಕ್ಷ್ಮೀ ಹಬ್ಬ ಅಚರಣೆ ಮಾಡುತ್ತಿದ್ದಾರೆ.

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More