AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕ ಮಾಸದ ಹುಣ್ಣಿಮೆ ಹಿನ್ನೆಲೆ ಕೊಪ್ಪಳದ ಹುಲಿಗೆಮ್ಮ ದೇವಸ್ಥಾನಕ್ಕೆ ಹರಿದು ಬಂದ ಭಕ್ತಸಾಗರ

ಅಧಿಕ ಮಾಸದ ಹುಣ್ಣಿಮೆ ಹಿನ್ನೆಲೆ ಕೊಪ್ಪಳದ ಹುಲಿಗೆಮ್ಮ ದೇವಸ್ಥಾನಕ್ಕೆ ಹರಿದು ಬಂದ ಭಕ್ತಸಾಗರ

ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ಆಯೇಷಾ ಬಾನು|

Updated on: Aug 01, 2023 | 9:45 AM

Share

ಅಧಿಕ ಮಾಸದ ಹುಣ್ಣಿಮೆ ಹಾಗೂ ದೇವಿ ವಾರ ಹಿನ್ನೆಲೆ ಕೊಪ್ಪಳದ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರು ಆಗಮಿಸಿ ತಾಯಿಯ ದರ್ಶನ ಪಡೆದಿದ್ದಾರೆ. ಸಾಲುಗಟ್ಟಿ ನಿಂತು ದೇವಿಯ ದರ್ಶನ ಮಾಡಿದ್ದಾರೆ.

ಕೊಪ್ಪಳ, ಆ.01: ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕೊಪ್ಪಳ ತಾಲೂಕಿನ ಹುಲಗಿಯಲ್ಲಿರೋ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಇಲ್ಲಿ ಭಕ್ತರ ಆಸೆಗಳನ್ನು ಈಡೇರಿಸಲು ರೇಣುಕಾಂಬ ದೇವಿಯೇ ಹುಲಿಗೆಮ್ಮಳಾಗಿ ನೆಲೆಸಿದ್ದಾಳೆ. ಇಂದು ಮಂಗಳವಾರ ಅಧಿಕ ಮಾಸದ ಹುಣ್ಣಿಮೆ ಹಾಗೂ ದೇವಿ ವಾರ ಹಿನ್ನೆಲೆ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರು ಆಗಮಿಸಿ ತಾಯಿಯ ದರ್ಶನ ಪಡೆದಿದ್ದಾರೆ. ಸಾಲುಗಟ್ಟಿ ನಿಂತು ದೇವಿಯ ದರ್ಶನ ಮಾಡಿದ್ದಾರೆ. ಕರ್ನಾಟಕ, ಆಂಧ್ರ, ತೆಲಂಗಾಣ ಹಾಗೂ ಮಹಾರಾಷ್ಟ್ರದಿಂದ ಭಕ್ತರು ಆಗಮಿಸಿದ್ದಾರೆ. ಪ್ರತಿ ಹುಣ್ಣಿಮೆ ದಿನ ಹಾಗೂ ಮಂಗಳವಾರ, ಶುಕ್ರವಾರ ಹುಲಗಿ ದೇವಸ್ಥಾನಕ್ಕೆ ಲಕ್ಷಾಂತರ ಜನ ಭಕ್ತರು ಆಗಮಿಸುತ್ತಾರೆ.

Follow Us
ದತ್ತಾತ್ರೇಯ ಪಾಟೀಲ, ಕಲಬುರಗಿ
ದತ್ತಾತ್ರೇಯ ಪಾಟೀಲ, ಕಲಬುರಗಿ

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More