ಬೈಕ್ ಮೂಲಕ ಎಡೆಕುಂಟೆ ಹೊಡೆದ ಕೊಪ್ಪಳದ ​ರೈತ, ಜೀವನಾಡಿಯಾದ ದ್ವಿಚಕ್ರ ವಾಹನ

ರೈತರಿಗೆ ಎತ್ತುಗಳು ರೈತನ ಜೀವನಾಡಿ, ಆದರೆ ಈ ರೈತರಿಗೆ ಬೈಕ್​ ಜೀವನಾಡಿಯಾಗಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕೊರಡಕೇರಾ ಗ್ರಾಮದ ಯಮನೂರಪ್ಪ ಹಡಪದ ಎಂಬ ರೈತ ಬೈಕ್​ ಮೂಲಕ ಎಡೆಕುಂಟೆ ಹೊಡೆದಿದ್ದಾರೆ.

ಬೈಕ್ ಮೂಲಕ ಎಡೆಕುಂಟೆ ಹೊಡೆದ ಕೊಪ್ಪಳದ ​ರೈತ, ಜೀವನಾಡಿಯಾದ ದ್ವಿಚಕ್ರ ವಾಹನ
| Updated By: ವಿವೇಕ ಬಿರಾದಾರ

Updated on: May 31, 2024 | 11:08 AM

ಕೊಪ್ಪಳ, ಮೇ 31: “ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ” ಎಂಬ ಮಾತಿನಂತೆ ಎತ್ತುಗಳು ಇಲ್ಲದ ಹಿನ್ನೆಲೆಯಲ್ಲಿ ರೈತ ಬೈಕ್ (Bike)​ ಮೂಲಕ ಎಡೆಕುಂಟೆ ಹೊಡೆದಿದ್ದಾನೆ. ರೈತರಿಗೆ ಎತ್ತುಗಳು ರೈತನ ಜೀವನಾಡಿ, ಆದರೆ ಈ ರೈತರಿಗೆ ಬೈಕ್​ ಜೀವನಾಡಿಯಾಗಿದೆ. ಕೊಪ್ಪಳ (Koppal) ಜಿಲ್ಲೆಯ ಕುಷ್ಟಗಿ (Kustagi) ತಾಲೂಕಿನ ಕೊರಡಕೇರಾ ಗ್ರಾಮದ ಯಮನೂರಪ್ಪ ಹಡಪದ ಎಂಬ ರೈತ ಬೈಕ್​ ಮೂಲಕ ಎಡೆಕುಂಟೆ ಹೊಡೆದಿದ್ದಾರೆ. ಎಡೆಕುಂಟೆಯನ್ನು ಎಕ್ಸ್​ಎಲ್ ಸೂಪರ್ ಬೈಕ್​ಗೆ ಕಟ್ಟಿ, ಮಗ ಮಹಾಂತೇಶ ಅವರೊಂದಿಗೆ ತಂದೆ ಯಮನೂರಪ್ಪ ಎಡೆಕುಂಟೆ ಹೊಡೆದಿದ್ದಾರೆ.

ಎರಡು ಎಕರೆ ಭೂಮಿಯಲ್ಲಿ 350 ರೂಪಾಯಿ ಪೆಟ್ರೋಲ್ ಖರ್ಚು ಮಾಡಿ ರೈತ ಯಮನೂರಪ್ಪ ಎಡೆಕುಂಟೆ ಹೊಡೆದರು. ಇಷ್ಟೆ ಭೂಮಿಗೆ ಎತ್ತುಗಳ ಮೂಲಕ ಎಡೆಕುಂಟೆ ಹೊಡೆಯಲು 2000 ರೂ. ನೀಡಬೇಕಾಗುತ್ತಿತ್ತು. ಅಲ್ಲದೆ ದುಡ್ಡು ಕೊಡುತ್ತೇವೆ ಅಂದರು ಎತ್ತುಗಳು ಸಿಗುತ್ತಿಲ್ಲ. ಹೀಗಾಗಿ ಬೈಕ್​ನಲ್ಲಿ ಆದರೆ ಕಡಿಮೆ ದರದಲ್ಲಿ ಎಡಕುಂಟೆ ಹೊಡೆದೆವು ಎಂದು ರೈತ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್