ಬೈಕ್ ಮೂಲಕ ಎಡೆಕುಂಟೆ ಹೊಡೆದ ಕೊಪ್ಪಳದ ​ರೈತ, ಜೀವನಾಡಿಯಾದ ದ್ವಿಚಕ್ರ ವಾಹನ

ರೈತರಿಗೆ ಎತ್ತುಗಳು ರೈತನ ಜೀವನಾಡಿ, ಆದರೆ ಈ ರೈತರಿಗೆ ಬೈಕ್​ ಜೀವನಾಡಿಯಾಗಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕೊರಡಕೇರಾ ಗ್ರಾಮದ ಯಮನೂರಪ್ಪ ಹಡಪದ ಎಂಬ ರೈತ ಬೈಕ್​ ಮೂಲಕ ಎಡೆಕುಂಟೆ ಹೊಡೆದಿದ್ದಾರೆ.

ಬೈಕ್ ಮೂಲಕ ಎಡೆಕುಂಟೆ ಹೊಡೆದ ಕೊಪ್ಪಳದ ​ರೈತ, ಜೀವನಾಡಿಯಾದ ದ್ವಿಚಕ್ರ ವಾಹನ
| Updated By: ವಿವೇಕ ಬಿರಾದಾರ

Updated on: May 31, 2024 | 11:08 AM

ಕೊಪ್ಪಳ, ಮೇ 31: “ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ” ಎಂಬ ಮಾತಿನಂತೆ ಎತ್ತುಗಳು ಇಲ್ಲದ ಹಿನ್ನೆಲೆಯಲ್ಲಿ ರೈತ ಬೈಕ್ (Bike)​ ಮೂಲಕ ಎಡೆಕುಂಟೆ ಹೊಡೆದಿದ್ದಾನೆ. ರೈತರಿಗೆ ಎತ್ತುಗಳು ರೈತನ ಜೀವನಾಡಿ, ಆದರೆ ಈ ರೈತರಿಗೆ ಬೈಕ್​ ಜೀವನಾಡಿಯಾಗಿದೆ. ಕೊಪ್ಪಳ (Koppal) ಜಿಲ್ಲೆಯ ಕುಷ್ಟಗಿ (Kustagi) ತಾಲೂಕಿನ ಕೊರಡಕೇರಾ ಗ್ರಾಮದ ಯಮನೂರಪ್ಪ ಹಡಪದ ಎಂಬ ರೈತ ಬೈಕ್​ ಮೂಲಕ ಎಡೆಕುಂಟೆ ಹೊಡೆದಿದ್ದಾರೆ. ಎಡೆಕುಂಟೆಯನ್ನು ಎಕ್ಸ್​ಎಲ್ ಸೂಪರ್ ಬೈಕ್​ಗೆ ಕಟ್ಟಿ, ಮಗ ಮಹಾಂತೇಶ ಅವರೊಂದಿಗೆ ತಂದೆ ಯಮನೂರಪ್ಪ ಎಡೆಕುಂಟೆ ಹೊಡೆದಿದ್ದಾರೆ.

ಎರಡು ಎಕರೆ ಭೂಮಿಯಲ್ಲಿ 350 ರೂಪಾಯಿ ಪೆಟ್ರೋಲ್ ಖರ್ಚು ಮಾಡಿ ರೈತ ಯಮನೂರಪ್ಪ ಎಡೆಕುಂಟೆ ಹೊಡೆದರು. ಇಷ್ಟೆ ಭೂಮಿಗೆ ಎತ್ತುಗಳ ಮೂಲಕ ಎಡೆಕುಂಟೆ ಹೊಡೆಯಲು 2000 ರೂ. ನೀಡಬೇಕಾಗುತ್ತಿತ್ತು. ಅಲ್ಲದೆ ದುಡ್ಡು ಕೊಡುತ್ತೇವೆ ಅಂದರು ಎತ್ತುಗಳು ಸಿಗುತ್ತಿಲ್ಲ. ಹೀಗಾಗಿ ಬೈಕ್​ನಲ್ಲಿ ಆದರೆ ಕಡಿಮೆ ದರದಲ್ಲಿ ಎಡಕುಂಟೆ ಹೊಡೆದೆವು ಎಂದು ರೈತ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ