ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಕೊಪ್ಪಳ ತಾಲೂಕಿನ ಹಟ್ಟಿ ಗ್ರಾಮದ ವೃದ್ಧೆ ಹನುಮವ್ವ ಅವರು ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ₹2000 ಹಣವನ್ನು ಬಳಸಿ ತಮ್ಮ ಜಮೀನಿನಲ್ಲಿ ಬೋರ್ವೆಲ್ ಕೊರೆಸಿದ್ದಾರೆ. ಶಾಸಕ ರಾಘವೇಂದ್ರ ಹಿಟ್ನಾಳ ಅವರು ಈ ಬೋರ್ವೆಲ್ಗೆ ಚಾಲನೆ ನೀಡಿದ್ದು, ಮೂರು ಇಂಚು ನೀರು ಚಿಮ್ಮಿದೆ. ವೃದ್ಧೆಯ ಸಂತೋಷಕ್ಕೆ ಕಾರಣವಾಗಿದೆ ಈ ಬೋರ್ವೆಲ್.
ಕೊಪ್ಪಳ, ಮೇ 07: ರಾಜ್ಯ ಸರ್ಕಾರ ಗೃಹ ಲಕ್ಷ್ಮೀ ಯೋಜನೆ ಹೆಸರಿನಲ್ಲಿ ಮನೆಯ ಒಡತಿಯರಿಗೆ ಎರಡು ಸಾವಿರ ರೂಪಾಯಿ ನೀಡುತ್ತಿದೆ. ಕೊಪ್ಪಳ ತಾಲೂಕಿನ ಹಟ್ಟಿ ಗ್ರಾಮದ ವೃದ್ಧೆ ಹನುಮವ್ವ ಎಂಬುವರು ಗೃಹ ಲಕ್ಷ್ಮಿ ಹಣ ಕೂಡಿಟ್ಟು, ತಮ್ಮ ಜಮೀನಿನಲ್ಲಿ ಈ ಹಣದಲ್ಲಿ ಬೋರವೆಲ್ ಕೊರೆಸಿದ್ದಾರೆ. ಬೊರವೆಲ್ಗೆ ಶಾಸಕ ರಾಘವೇಂದ್ರ ಹಿಟ್ನಾಳ ಚಾಲನೆ ನೀಡಿದ್ದಾರೆ. ಬೋರವೆಲ್ನಲ್ಲಿ ಮೂರು ಇಂಚಿನಷ್ಟು ನೀರು ಚಿಮ್ಮಿದೆ. ವೃದ್ಧೆ ಹನುಮವ್ವ ತಳವಾರ ಸಂತಸಗೊಂಡಿದ್ದಾರೆ.
Follow Us
Latest Videos
ಕಾನ್ಸ್ಟೇಬಲ್ ಜತೆ ಎಂಗೇಜ್ಮೆಂಟ್ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
