ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಕೊಪ್ಪಳ ತಾಲೂಕಿನ ಹಟ್ಟಿ ಗ್ರಾಮದ ವೃದ್ಧೆ ಹನುಮವ್ವ ಅವರು ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ₹2000 ಹಣವನ್ನು ಬಳಸಿ ತಮ್ಮ ಜಮೀನಿನಲ್ಲಿ ಬೋರ್ವೆಲ್ ಕೊರೆಸಿದ್ದಾರೆ. ಶಾಸಕ ರಾಘವೇಂದ್ರ ಹಿಟ್ನಾಳ ಅವರು ಈ ಬೋರ್ವೆಲ್ಗೆ ಚಾಲನೆ ನೀಡಿದ್ದು, ಮೂರು ಇಂಚು ನೀರು ಚಿಮ್ಮಿದೆ. ವೃದ್ಧೆಯ ಸಂತೋಷಕ್ಕೆ ಕಾರಣವಾಗಿದೆ ಈ ಬೋರ್ವೆಲ್.
ಕೊಪ್ಪಳ, ಮೇ 07: ರಾಜ್ಯ ಸರ್ಕಾರ ಗೃಹ ಲಕ್ಷ್ಮೀ ಯೋಜನೆ ಹೆಸರಿನಲ್ಲಿ ಮನೆಯ ಒಡತಿಯರಿಗೆ ಎರಡು ಸಾವಿರ ರೂಪಾಯಿ ನೀಡುತ್ತಿದೆ. ಕೊಪ್ಪಳ ತಾಲೂಕಿನ ಹಟ್ಟಿ ಗ್ರಾಮದ ವೃದ್ಧೆ ಹನುಮವ್ವ ಎಂಬುವರು ಗೃಹ ಲಕ್ಷ್ಮಿ ಹಣ ಕೂಡಿಟ್ಟು, ತಮ್ಮ ಜಮೀನಿನಲ್ಲಿ ಈ ಹಣದಲ್ಲಿ ಬೋರವೆಲ್ ಕೊರೆಸಿದ್ದಾರೆ. ಬೊರವೆಲ್ಗೆ ಶಾಸಕ ರಾಘವೇಂದ್ರ ಹಿಟ್ನಾಳ ಚಾಲನೆ ನೀಡಿದ್ದಾರೆ. ಬೋರವೆಲ್ನಲ್ಲಿ ಮೂರು ಇಂಚಿನಷ್ಟು ನೀರು ಚಿಮ್ಮಿದೆ. ವೃದ್ಧೆ ಹನುಮವ್ವ ತಳವಾರ ಸಂತಸಗೊಂಡಿದ್ದಾರೆ.
Follow Us
Latest Videos
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
