ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಕೊಪ್ಪಳ ತಾಲೂಕಿನ ಹಟ್ಟಿ ಗ್ರಾಮದ ವೃದ್ಧೆ ಹನುಮವ್ವ ಅವರು ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ₹2000 ಹಣವನ್ನು ಬಳಸಿ ತಮ್ಮ ಜಮೀನಿನಲ್ಲಿ ಬೋರ್ವೆಲ್ ಕೊರೆಸಿದ್ದಾರೆ. ಶಾಸಕ ರಾಘವೇಂದ್ರ ಹಿಟ್ನಾಳ ಅವರು ಈ ಬೋರ್ವೆಲ್ಗೆ ಚಾಲನೆ ನೀಡಿದ್ದು, ಮೂರು ಇಂಚು ನೀರು ಚಿಮ್ಮಿದೆ. ವೃದ್ಧೆಯ ಸಂತೋಷಕ್ಕೆ ಕಾರಣವಾಗಿದೆ ಈ ಬೋರ್ವೆಲ್.
ಕೊಪ್ಪಳ, ಮೇ 07: ರಾಜ್ಯ ಸರ್ಕಾರ ಗೃಹ ಲಕ್ಷ್ಮೀ ಯೋಜನೆ ಹೆಸರಿನಲ್ಲಿ ಮನೆಯ ಒಡತಿಯರಿಗೆ ಎರಡು ಸಾವಿರ ರೂಪಾಯಿ ನೀಡುತ್ತಿದೆ. ಕೊಪ್ಪಳ ತಾಲೂಕಿನ ಹಟ್ಟಿ ಗ್ರಾಮದ ವೃದ್ಧೆ ಹನುಮವ್ವ ಎಂಬುವರು ಗೃಹ ಲಕ್ಷ್ಮಿ ಹಣ ಕೂಡಿಟ್ಟು, ತಮ್ಮ ಜಮೀನಿನಲ್ಲಿ ಈ ಹಣದಲ್ಲಿ ಬೋರವೆಲ್ ಕೊರೆಸಿದ್ದಾರೆ. ಬೊರವೆಲ್ಗೆ ಶಾಸಕ ರಾಘವೇಂದ್ರ ಹಿಟ್ನಾಳ ಚಾಲನೆ ನೀಡಿದ್ದಾರೆ. ಬೋರವೆಲ್ನಲ್ಲಿ ಮೂರು ಇಂಚಿನಷ್ಟು ನೀರು ಚಿಮ್ಮಿದೆ. ವೃದ್ಧೆ ಹನುಮವ್ವ ತಳವಾರ ಸಂತಸಗೊಂಡಿದ್ದಾರೆ.
Latest Videos
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
