ಕೊಪ್ಪಳ: ಅಕ್ಕಿ ಕಾಳಿನ ಅಳತೆಯ ಕಲ್ಲಿನಲ್ಲಿ ಶಿವಲಿಂಗ ಕೆತ್ತಿದ ಶಿಲ್ಪಿ
ಕೊಪ್ಪಳದ ಖ್ಯಾತ ಶಿಲ್ಪಿ ಪ್ರಕಾಶ್ ಅವರು ಮಹಾಶಿವರಾತ್ರಿಯ ಪ್ರಯುಕ್ತ ಅಕ್ಕಿ ಕಾಳಿನ ಅಳತೆಯ ಕಲ್ಲಿನಲ್ಲಿ ಶಿವಲಿಂಗವನ್ನು ಕೆತ್ತಿದ್ದಾರೆ. ಇದನ್ನು ಕೇವಲ ಒಂದು ಗಂಟೆಯಲ್ಲಿ ಪೂರ್ಣಗೊಳಿಸಿದ್ದಾರೆ. ಪ್ರಕಾಶ್ ಅವರು ಈ ಹಿಂದೆ ಅಕ್ಕಿ ಕಾಳಿನಲ್ಲಿ ಗಾಂಧೀಜಿಯ ಮೂರ್ತಿಯನ್ನೂ ಕೆತ್ತಿದ್ದಾರೆ. ಅವರ ಅದ್ಭುತ ಕೌಶಲ್ಯಕ್ಕೆ ಇದು ಸಾಕ್ಷಿಯಾಗಿದೆ.
ಕೊಪ್ಪಳ, ಫೆಬ್ರವರಿ 26: ಮಹಾ ಶಿವರಾತ್ರಿ ಆಚರಣೆ ಹಿನ್ನೆಲೆಯಲ್ಲಿ ಅಕ್ಕಿ ಕಾಳಿನ ಅಳತೆಯ ಕಲ್ಲಿನಲ್ಲಿ ಶಿವಲಿಂಗ ಕೆತ್ತಲಾಗಿದೆ. ಉತ್ತರ ಕರ್ನಾಟಕದ ಖ್ಯಾತ ಶಿಲ್ಪಿಯಾಗಿರುವ ಪ್ರಕಾಶ ಅವರು ಅಕ್ಕಿ ಕಾಳಿನ ಅಳತೆಯ ಕಲ್ಲಿನಲ್ಲಿ ಶಿವಲಿಂಗವನ್ನು ಕೇವಲ ಒಂದೇ ತಾಸಿನಲ್ಲಿ ಕೆತ್ತಿದ್ದಾರೆ. ಶಿಲ್ಪಿ ಪ್ರಕಾಶ್ ಈ ಹಿಂದೆ ಅಕ್ಕಿ ಕಾಳಿನಲ್ಲಿ ಗಾಂಧಿ, ಕಲ್ಲಿನ ಕೊರಳು ಕೆತ್ತನೆ ಮಾಡಿದ್ದರು. ಶಿಲ್ಪಿ ಪ್ರಕಾಶ್ ವಿವಿಧ ಮೂರ್ತಿಗಳನ್ನು ಶಿಲೆ, ಲೋಹಗಳಿಂದ ಕೆತ್ತನೆ ಮಾಡಿದ್ದಾರೆ.
Follow Us
Latest Videos
ಮುಸ್ಲಿಂ ಸಮುದಾಯದ ಇಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
