ಕೊಪ್ಪಳ: ಅಕ್ಕಿ ಕಾಳಿನ ಅಳತೆಯ ಕಲ್ಲಿನಲ್ಲಿ ಶಿವಲಿಂಗ ಕೆತ್ತಿದ ಶಿಲ್ಪಿ
ಕೊಪ್ಪಳದ ಖ್ಯಾತ ಶಿಲ್ಪಿ ಪ್ರಕಾಶ್ ಅವರು ಮಹಾಶಿವರಾತ್ರಿಯ ಪ್ರಯುಕ್ತ ಅಕ್ಕಿ ಕಾಳಿನ ಅಳತೆಯ ಕಲ್ಲಿನಲ್ಲಿ ಶಿವಲಿಂಗವನ್ನು ಕೆತ್ತಿದ್ದಾರೆ. ಇದನ್ನು ಕೇವಲ ಒಂದು ಗಂಟೆಯಲ್ಲಿ ಪೂರ್ಣಗೊಳಿಸಿದ್ದಾರೆ. ಪ್ರಕಾಶ್ ಅವರು ಈ ಹಿಂದೆ ಅಕ್ಕಿ ಕಾಳಿನಲ್ಲಿ ಗಾಂಧೀಜಿಯ ಮೂರ್ತಿಯನ್ನೂ ಕೆತ್ತಿದ್ದಾರೆ. ಅವರ ಅದ್ಭುತ ಕೌಶಲ್ಯಕ್ಕೆ ಇದು ಸಾಕ್ಷಿಯಾಗಿದೆ.
ಕೊಪ್ಪಳ, ಫೆಬ್ರವರಿ 26: ಮಹಾ ಶಿವರಾತ್ರಿ ಆಚರಣೆ ಹಿನ್ನೆಲೆಯಲ್ಲಿ ಅಕ್ಕಿ ಕಾಳಿನ ಅಳತೆಯ ಕಲ್ಲಿನಲ್ಲಿ ಶಿವಲಿಂಗ ಕೆತ್ತಲಾಗಿದೆ. ಉತ್ತರ ಕರ್ನಾಟಕದ ಖ್ಯಾತ ಶಿಲ್ಪಿಯಾಗಿರುವ ಪ್ರಕಾಶ ಅವರು ಅಕ್ಕಿ ಕಾಳಿನ ಅಳತೆಯ ಕಲ್ಲಿನಲ್ಲಿ ಶಿವಲಿಂಗವನ್ನು ಕೇವಲ ಒಂದೇ ತಾಸಿನಲ್ಲಿ ಕೆತ್ತಿದ್ದಾರೆ. ಶಿಲ್ಪಿ ಪ್ರಕಾಶ್ ಈ ಹಿಂದೆ ಅಕ್ಕಿ ಕಾಳಿನಲ್ಲಿ ಗಾಂಧಿ, ಕಲ್ಲಿನ ಕೊರಳು ಕೆತ್ತನೆ ಮಾಡಿದ್ದರು. ಶಿಲ್ಪಿ ಪ್ರಕಾಶ್ ವಿವಿಧ ಮೂರ್ತಿಗಳನ್ನು ಶಿಲೆ, ಲೋಹಗಳಿಂದ ಕೆತ್ತನೆ ಮಾಡಿದ್ದಾರೆ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
