ಕೊಪ್ಪಳ: ದೀಪಾವಳಿ ಹಬ್ಬದ ಪ್ರಯುಕ್ತ ಅಂಜನಾದ್ರಿಯಲ್ಲಿ ಹನುಮನಿಗೆ ವಿಶೇಷ ಪೂಜೆ; ವಿಡಿಯೋ ನೋಡಿ

Edited By:

Updated on: Oct 21, 2025 | 10:40 AM

ಕೊಪ್ಪಳ ಜಿಲ್ಲೆಯ ಗಂಗಾವತಿ ಬಳಿಯ ಅಂಜನಾದ್ರಿ ಬೆಟ್ಟದಲ್ಲಿ ದೀಪಾವಳಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು. ಹನುಮ ಜನ್ಮಸ್ಥಳ ಎಂದೇ ಪ್ರಸಿದ್ಧವಾಗಿರುವ ಈ ಕ್ಷೇತ್ರದಲ್ಲಿ ದೀಪಾವಳಿ ಹಿನ್ನೆಲೆಯಲ್ಲಿ ಆಂಜನೇಯನಿಗೆ ಪ್ರಧಾನ ಅರ್ಚಕ ವಿದ್ಯಾದಾಸಬಾಬಾ ನೇತೃತ್ವದಲ್ಲಿ 101 ತೆಂಗಿನಕಾಯಿಯ ಎಳನೀರು ಅಭಿಷೇಕ ಮತ್ತು ವಿಶೇಷ ಪೂಜೆ ನೆರವೇರಿಸಿದ್ದಾರೆ.

ಕೊಪ್ಪಳ, ಅಕ್ಟೋಬರ್​ 21: ಆಂಜನೇಯ ಜನ್ಮಸ್ಥಳ ಎಂದೇ ಪ್ರಸಿದ್ದಿ ಪಡೆದಿರುವ ಜಿಲ್ಲೆಯ ಗಂಗಾವತಿಯ ಅಂಜನಾದ್ರಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ದೀಪಾವಳಿ (Deepavali) ಹಬ್ಬ ಆಚರಣೆ ಮಾಡಲಾಯಿತು. ಅರ್ಚಕರಿಂದ ಆಂಜನೇಯನಿಗೆ 101 ತೆಂಗಿನಕಾಯಿ ಎಳನೀರಿನ ಅಭಿಷೇಕ ಮಾಡಲಾಯಿತು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More