ನಡುಗಡ್ಡೆಯಲ್ಲಿ ಸಿಲುಕಿದ ರೈತರನ್ನು ಕರೆತರಲು ಕೊಪ್ಪಳದ ತಹಸೀಲ್ದಾರರೇ ಅಗ್ನಿಶಾಮಕ ದಳ ಸಿಬ್ಬಂದಿ ಜೊತೆ ಬೋಟಲ್ಲಿ ಹೋದರು!
ಸೋಜಿಗದ ಸಂಗತಿಯೆಂದರೆ ಬೋಟ್ ನಲ್ಲಿ ಊರಿನ ಕಡೆ ಬರಲು ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದ ರೈತರು ನಿರಾಕರಿಸಿದ್ದು. ತಹಸೀಲ್ದಾರರೇ ಅವರ ಮನವೊಲಿಸಿ ಕರೆತಂದರೆಂದು ಹೇಳಲಾಗಿದೆ.
ಕೊಪ್ಪಳ: ಭತ್ತ ನಾಟಿ ಮಾಡಲು ಹೋದ ರೈತರು ನಡುಗಡ್ಡೆಯೊಂದರಲ್ಲಿ ಸಿಲುಕಿಕೊಂಡ ಘಟನೆ ಕೊಪ್ಪಳ ಶಿವಪುರ (Shivapur) ಗ್ರಾಮ ಬಳಿ ನಡೆದಿದೆ. ಅವರನ್ನು ರಕ್ಷಿಸಿ ಸುರಕ್ಷಿತವಾಗಿ ವಾಪಸ್ಸು ಕರೆತರಲು ಕೊಪ್ಪಳ ತಾಲ್ಲೂಕಿನ ತಹಸಿಲ್ದಾರ್ (Tahsildar) ವಿಟ್ಠಲ್ ಚೌಗುಲೆ (Vithal Chougle) ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಹೋಗಿದ್ದು ವಿಶೇಷ. ಸೋಜಿಗದ ಸಂಗತಿಯೆಂದರೆ ಬೋಟ್ ನಲ್ಲಿ ಊರಿನ ಕಡೆ ಬರಲು ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದ ರೈತರು ನಿರಾಕರಿಸಿದ್ದು. ತಹಸೀಲ್ದಾರರೇ ಅವರ ಮನವೊಲಿಸಿ ಕರೆತಂದರೆಂದು ಹೇಳಲಾಗಿದೆ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

