ನಡುಗಡ್ಡೆಯಲ್ಲಿ ಸಿಲುಕಿದ ರೈತರನ್ನು ಕರೆತರಲು ಕೊಪ್ಪಳದ ತಹಸೀಲ್ದಾರರೇ ಅಗ್ನಿಶಾಮಕ ದಳ ಸಿಬ್ಬಂದಿ ಜೊತೆ ಬೋಟಲ್ಲಿ ಹೋದರು!
ಸೋಜಿಗದ ಸಂಗತಿಯೆಂದರೆ ಬೋಟ್ ನಲ್ಲಿ ಊರಿನ ಕಡೆ ಬರಲು ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದ ರೈತರು ನಿರಾಕರಿಸಿದ್ದು. ತಹಸೀಲ್ದಾರರೇ ಅವರ ಮನವೊಲಿಸಿ ಕರೆತಂದರೆಂದು ಹೇಳಲಾಗಿದೆ.
ಕೊಪ್ಪಳ: ಭತ್ತ ನಾಟಿ ಮಾಡಲು ಹೋದ ರೈತರು ನಡುಗಡ್ಡೆಯೊಂದರಲ್ಲಿ ಸಿಲುಕಿಕೊಂಡ ಘಟನೆ ಕೊಪ್ಪಳ ಶಿವಪುರ (Shivapur) ಗ್ರಾಮ ಬಳಿ ನಡೆದಿದೆ. ಅವರನ್ನು ರಕ್ಷಿಸಿ ಸುರಕ್ಷಿತವಾಗಿ ವಾಪಸ್ಸು ಕರೆತರಲು ಕೊಪ್ಪಳ ತಾಲ್ಲೂಕಿನ ತಹಸಿಲ್ದಾರ್ (Tahsildar) ವಿಟ್ಠಲ್ ಚೌಗುಲೆ (Vithal Chougle) ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಹೋಗಿದ್ದು ವಿಶೇಷ. ಸೋಜಿಗದ ಸಂಗತಿಯೆಂದರೆ ಬೋಟ್ ನಲ್ಲಿ ಊರಿನ ಕಡೆ ಬರಲು ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದ ರೈತರು ನಿರಾಕರಿಸಿದ್ದು. ತಹಸೀಲ್ದಾರರೇ ಅವರ ಮನವೊಲಿಸಿ ಕರೆತಂದರೆಂದು ಹೇಳಲಾಗಿದೆ.
Latest Videos
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?

