AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ವರದಿ ಇಂಪ್ಯಾಕ್ಟ್: ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು

ಟಿವಿ9 ವರದಿ ಇಂಪ್ಯಾಕ್ಟ್: ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು

ಶಿವಕುಮಾರ್ ಪತ್ತಾರ್
| Edited By: |

Updated on: Dec 23, 2025 | 7:36 PM

Share

ಕೊಪ್ಪಳ ಜಿಲ್ಲೆಯ ಕನಕಗಿರಿ ಪೊಲೀಸ್ ಠಾಣೆಯಲ್ಲಿ ದೂರುದಾರರಿಂದ ಜೆರಾಕ್ಸ್ ಪೇಪರ್‌ ಬಂಡಲ್ ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನಕಗರಿ ಠಾಣೆಯ ಕಾನ್ಸ್​ಟೇಬಲ್ ಪರಶುರಾಮ್​​ರನ್ನು ಅಮಾನತುಗೊಳಿಸಿ ಎಸ್​ಪಿ ರಾಮ್​ ಅರಸಿದ್ದಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಟಿವಿ9 ಸುದ್ದಿ ಬಿತ್ತರಿಸಿತ್ತು. ವರದಿ ಹಿನ್ನಲೆ ಕ್ರಮಕೈಗೊಳ್ಳಲಾಗಿದೆ. ವಿಡಿಯೋ ನೋಡಿ.

ಕೊಪ್ಪಳ, ಡಿಸೆಂಬರ್​ 23: ದೂರುದಾರರಿಂದ ಠಾಣೆಗೆ ಪೇಪರ್ ಬಂಡಲ್ ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆಯ ಕನಕಗರಿ ಪೊಲೀಸ್ ಠಾಣೆ ಪಿಸಿ ಪರಶುರಾಮ್​​​ರನ್ನು ಅಮಾನತುಗೊಳಿಸಲಾಗಿದೆ. ಟಿವಿ9 ವರದಿ ಹಿನ್ನೆಲೆಯಲ್ಲಿ ಎಸ್​ಪಿ ರಾಮ್​ ಅರಸಿದ್ದಿ ಕ್ರಮಕೈಗೊಂಡಿದ್ದಾರೆ.  ಪರಶುರಾಮ್ ದೂರುದಾರರ ಬಳಿ ಜೆರಾಕ್ಸ್ ಪೇಪರ್ ತರಿಸಿದ್ದರು. ಈ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.