ಟಿವಿ9 ವರದಿ ಇಂಪ್ಯಾಕ್ಟ್: ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ಕೊಪ್ಪಳ ಜಿಲ್ಲೆಯ ಕನಕಗಿರಿ ಪೊಲೀಸ್ ಠಾಣೆಯಲ್ಲಿ ದೂರುದಾರರಿಂದ ಜೆರಾಕ್ಸ್ ಪೇಪರ್ ಬಂಡಲ್ ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನಕಗರಿ ಠಾಣೆಯ ಕಾನ್ಸ್ಟೇಬಲ್ ಪರಶುರಾಮ್ರನ್ನು ಅಮಾನತುಗೊಳಿಸಿ ಎಸ್ಪಿ ರಾಮ್ ಅರಸಿದ್ದಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಟಿವಿ9 ಸುದ್ದಿ ಬಿತ್ತರಿಸಿತ್ತು. ವರದಿ ಹಿನ್ನಲೆ ಕ್ರಮಕೈಗೊಳ್ಳಲಾಗಿದೆ. ವಿಡಿಯೋ ನೋಡಿ.
ಕೊಪ್ಪಳ, ಡಿಸೆಂಬರ್ 23: ದೂರುದಾರರಿಂದ ಠಾಣೆಗೆ ಪೇಪರ್ ಬಂಡಲ್ ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆಯ ಕನಕಗರಿ ಪೊಲೀಸ್ ಠಾಣೆ ಪಿಸಿ ಪರಶುರಾಮ್ರನ್ನು ಅಮಾನತುಗೊಳಿಸಲಾಗಿದೆ. ಟಿವಿ9 ವರದಿ ಹಿನ್ನೆಲೆಯಲ್ಲಿ ಎಸ್ಪಿ ರಾಮ್ ಅರಸಿದ್ದಿ ಕ್ರಮಕೈಗೊಂಡಿದ್ದಾರೆ. ಪರಶುರಾಮ್ ದೂರುದಾರರ ಬಳಿ ಜೆರಾಕ್ಸ್ ಪೇಪರ್ ತರಿಸಿದ್ದರು. ಈ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡಿತ್ತು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos
