‘ಕೋಟಿಗೊಬ್ಬ 4’ ಮಾಡುವ ಬಗ್ಗೆ ಸೂರಪ್ಪ ಬಾಬು ಮಾತು; ಸುದೀಪ್​ ಅಭಿಮಾನಿಗಳೇ ಇಲ್ಲಿ ಕೇಳಿ…

ಅನೇಕ ಅಡೆತಡೆಗಳ ಬಳಿಕ ‘ಕೋಟಿಗೊಬ್ಬ 3’ ಚಿತ್ರ ಬಿಡುಗಡೆ ಆಗಿದೆ. ನಟ ಸುದೀಪ್​ ಮತ್ತು ನಿರ್ಮಾಪಕ ಸೂರಪ್ಪ ಬಾಬು ಜೊತೆಯಾಗಿ ‘ಕೋಟಿಗೊಬ್ಬ 4’ ಮಾಡುತ್ತಾರಾ? ಈ ಪ್ರಶ್ನೆಗೆ ಇಲ್ಲಿದೆ ಉತ್ತರ..

‘ಕೋಟಿಗೊಬ್ಬ 4’ ಮಾಡುವ ಬಗ್ಗೆ ಸೂರಪ್ಪ ಬಾಬು ಮಾತು; ಸುದೀಪ್​ ಅಭಿಮಾನಿಗಳೇ ಇಲ್ಲಿ ಕೇಳಿ...
| Updated By: ಮದನ್​ ಕುಮಾರ್​

Updated on: Oct 16, 2021 | 2:02 PM

ನಟ ಕಿಚ್ಚ ಸುದೀಪ್​ ಮತ್ತು ನಿರ್ಮಾಪಕ ಸೂರಪ್ಪ ಬಾಬು ಕಾಂಬಿನೇಷನ್​ನಲ್ಲಿ ‘ಕೋಟಿಗೊಬ್ಬ 2’ ಮತ್ತು ‘ಕೋಟಿಗೊಬ್ಬ 3’ ಚಿತ್ರಗಳು ಮೂಡಿಬಂದಿವೆ. ಹಲವು ವಿಘ್ನಗಳನ್ನು ದಾಟಿಕೊಂಡು ‘ಕೋಟಿಗೊಬ್ಬ 3’ ತೆರೆಕಾಣಬೇಕಾದ ಪರಿಸ್ಥಿತಿ ಬಂತು. ಅದಕ್ಕೆ ನಿರ್ಮಾಪಕ ಸೂರಪ್ಪ ಬಾಬು ಅವರು ಅಭಿಮಾನಿಗಳಲ್ಲಿ ಕ್ಷಮೆಯನ್ನೂ ಕೇಳಿದ್ದಾಯ್ತು. ತಮಗೆ ಮೋಸ ಮಾಡಿ, ರಿಲೀಸ್​ಗೆ ಅಡ್ಡಿ ಉಂಟು ಮಾಡಿದವರ ವಿರುದ್ಧ ಕಾನೂನು ಸಮರ ಕೈಗೊಳ್ಳುವುದು ಖಚಿತ ಎಂದು ಸೂರಪ್ಪ ಬಾಬು ಹೇಳಿದ್ದಾರೆ. ‘ಕೋಟಿಗೊಬ್ಬ 4’ ಸಿನಿಮಾದ ಪ್ಲ್ಯಾನ್​ ಬಗ್ಗೆಯೂ ಅವರು ಮಾತನಾಡಿದ್ದಾರೆ.

‘ಸುದೀಪ್​ ಜತೆ ‘ಕೋಟಿಗೊಬ್ಬ 4’ ಚಿತ್ರ ಮಾಡಲು ನಾನು ಸಿದ್ಧನಿದ್ದೇನೆ. ಆದರೆ ಅದನ್ನು ನಾನು ತೀರ್ಮಾನ ಮಾಡುವುದಲ್ಲ. ಸೂಕ್ತವಾದ ಕಥೆ ಬೇಕು. ಅದನ್ನು ಸುದೀಪ್​ ಇಷ್ಟಪಡಬೇಕು. ‘ಕೋಟಿಗೊಬ್ಬ 4’ ಮಾಡಬೇಕು ಎಂಬ ಇಚ್ಛೆ ನಮ್ಮಿಬ್ಬರಿಗೂ ಇದೆ. ಯಾವುದೇ ಕಾರಣಕ್ಕೂ ಕಥೆ ಇಲ್ಲದೇ ಸಿನಿಮಾ ಮಾಡುವುದಿಲ್ಲ. ಇವತ್ತು ನಮ್ಮನ್ನು ಗೆಲ್ಲಿಸಿರುವುದೇ ಕಥೆ’ ಎಂದು ಸೂರಪ್ಪ ಬಾಬು ಹೇಳಿದ್ದಾರೆ.

ಇದನ್ನೂ ಓದಿ:

‘ಕೋಟಿಗೊಬ್ಬ 3’ ರಿಲೀಸ್​ ಮಾಡಬೇಡಿ ಅಂತ ಚಿತ್ರಮಂದಿರಕ್ಕೆ ಫೋನ್​ ಮಾಡಿದ್ರು: ಸುದೀಪ್​ ಸ್ಫೋಟಕ ಆರೋಪ

Kotigobba 3: ಕಿಚ್ಚನ ಒಂದೇ ಒಂದು ಟ್ವೀಟ್​ನಿಂದ​ ಹೆಚ್ಚಿತು ‘ಕೋಟಿಗೊಬ್ಬ 3’ ಕ್ರೇಜ್​; ಅಂಥ ವಿಶೇಷ ಇದರಲ್ಲೇನಿದೆ?

Follow us
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು
ಕೊಲೆ ಆರೋಪಿ ವಿನಯ್​ ನೋಡಲು ಜೈಲಿಗೆ ಬಂದ ಯುವತಿಗೆ ಭೇಟಿ ಸಾಧ್ಯವಾಗಲಿಲ್ಲ
ಕೊಲೆ ಆರೋಪಿ ವಿನಯ್​ ನೋಡಲು ಜೈಲಿಗೆ ಬಂದ ಯುವತಿಗೆ ಭೇಟಿ ಸಾಧ್ಯವಾಗಲಿಲ್ಲ
ಕೃಷ್ಣಾ ನದಿ ಪಾತ್ರದಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿದೆ ಆಲಮಟ್ಟಿ ಜಲಾಶಯ
ಕೃಷ್ಣಾ ನದಿ ಪಾತ್ರದಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿದೆ ಆಲಮಟ್ಟಿ ಜಲಾಶಯ
ಬಿಜೆಪಿಗೆ ವಾಪಸ್ಸಾಗುವಂತೆ ಕರೆ ಬರುತ್ತಿವೆ ಎಂದು ಪುನಃ ಹೇಳಿದ ಈಶ್ವರಪ್ಪ
ಬಿಜೆಪಿಗೆ ವಾಪಸ್ಸಾಗುವಂತೆ ಕರೆ ಬರುತ್ತಿವೆ ಎಂದು ಪುನಃ ಹೇಳಿದ ಈಶ್ವರಪ್ಪ
ಕಾರವಾರ: ಕುಡಿದ ಮತ್ತಿನಲ್ಲಿ ಸಮುದ್ರಕ್ಕಿಳಿಯಲು ಮುಂದಾದವರಿಗೆ ಥಳಿತ
ಕಾರವಾರ: ಕುಡಿದ ಮತ್ತಿನಲ್ಲಿ ಸಮುದ್ರಕ್ಕಿಳಿಯಲು ಮುಂದಾದವರಿಗೆ ಥಳಿತ
ಮಹಾರಾಷ್ಟ್ರದಲ್ಲೂ ಭಾರೀ ಮಳೆ, ಬಂದರು ನಗರ ರತ್ನಗಿರಿ ಸಂಪೂರ್ಣವಾಗಿ ಜಲಾವೃತ
ಮಹಾರಾಷ್ಟ್ರದಲ್ಲೂ ಭಾರೀ ಮಳೆ, ಬಂದರು ನಗರ ರತ್ನಗಿರಿ ಸಂಪೂರ್ಣವಾಗಿ ಜಲಾವೃತ
ಮಾಧ್ಯಮಗಳಿಗಾಗಿ ತನಿಖೆಯನ್ನು ಫಾಸ್ಟ್ ಫಾರ್ವರ್ಡ್ ಮಾಡಲಾಗಲ್ಲ: ಪರಮೇಶ್ವರ್
ಮಾಧ್ಯಮಗಳಿಗಾಗಿ ತನಿಖೆಯನ್ನು ಫಾಸ್ಟ್ ಫಾರ್ವರ್ಡ್ ಮಾಡಲಾಗಲ್ಲ: ಪರಮೇಶ್ವರ್