‘ಕೋಟಿಗೊಬ್ಬ’ನಿಗೆ ಅದ್ದೂರಿ ಸ್ವಾಗತ; ದಸರಾ ಹಬ್ಬದ ಸಡಗರ ಹೆಚ್ಚಿಸಿದ ಸುದೀಪ್​ ಸಿನಿಮಾ

‘ಕೋಟಿಗೊಬ್ಬ 3’ ಚಿತ್ರದಲ್ಲಿ ಸುದೀಪ್​ಗೆ ಜೋಡಿಯಾಗಿ ಮಡೊನ್ನಾ ನಟಿಸಿದ್ದಾರೆ. ಶಿವ ಕಾರ್ತಿಕ್​ ನಿರ್ದೇಶನ ಮಾಡಿದ್ದಾರೆ. ವಿತರಕರು ಬದಲಾದ ಹಿನ್ನೆಲೆಯಲ್ಲಿ ಎಲ್ಲ ವಿಘ್ನಗಳೂ ನಿವಾರಣೆ ಆಗಿವೆ.

‘ಕೋಟಿಗೊಬ್ಬ’ನಿಗೆ ಅದ್ದೂರಿ ಸ್ವಾಗತ; ದಸರಾ ಹಬ್ಬದ ಸಡಗರ ಹೆಚ್ಚಿಸಿದ ಸುದೀಪ್​ ಸಿನಿಮಾ
| Updated By: ಮದನ್​ ಕುಮಾರ್​

Updated on: Oct 15, 2021 | 8:01 AM

ಕೋಟಿಗೊಬ್ಬ ಗ್ರ್ಯಾಂಡ್​ ಎಂಟ್ರಿ ನೀಡಿದ್ದಾನೆ. ಅನೇಕ ಚಿತ್ರಮಂದಿರಗಳಲ್ಲಿ ಇಂದು (ಅ.15) ಬೆಳಗ್ಗೆ 7 ಗಂಟೆಗೆ ಪ್ರದರ್ಶನ ಆರಂಭಗೊಂಡಿದೆ. ಬೆಂಗಳೂರಿನ ಜೆಪಿ ನಗರದ ಸಿದ್ದೇಶ್ವರ ಚಿತ್ರಮಂದಿರ, ಗಾಂಧಿನಗರದ ಭೂಮಿಕಾ ಥಿಯೇಟರ್​, ಎಸ್​.ಪಿ. ರಸ್ತೆಯಲ್ಲಿರುವ ಶಾರದಾ ಟಾಕೀಸ್​ ಸೇರಿದಂತೆ ಹಲವು ಕಡೆಗಳಲ್ಲಿ ಫ್ಯಾನ್ಸ್​ ಜಮಾಯಿಸಿದ್ದಾರೆ. ಪಟಾಕಿ ಸಿಡಿಸಿ ಸಂಭ್ರಮಿಸಲಾಗುತ್ತಿದೆ. ನಿನ್ನೆಯಿಂದಲೇ (ಅ.14) ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದ ಅಭಿಮಾನಿಗಳೆಲ್ಲ ಇಂದು ಆದಷ್ಟು ಬೇಗ ಟಿಕೆಟ್​ ನೀಡುವಂತೆ ಚಿತ್ರಮಂದಿರದವರ ಮೇಲೆ ಒತ್ತಡ ಹಾಕುತ್ತಿದ್ದಾರೆ.

ಒಟ್ಟಾರೆಯಾಗಿ ಸುದೀಪ್​ ಫ್ಯಾನ್ಸ್​ ಬೆಳ್ಳಂಬೆಳಗ್ಗೆಯೇ ಸಖತ್​ ಆಗಿ ಸೆಲೆಬ್ರೇಟ್​ ಮಾಡುತ್ತಿದ್ದಾರೆ. ‘ಕೋಟಿಗೊಬ್ಬ 3’ ಚಿತ್ರದ ರಿಲೀಸ್​ಗೆ ಗುರುವಾರ ವಿಘ್ನ ಎದುರಾಗಿದ್ದ ಹಿನ್ನೆಲೆಯಲ್ಲಿ ಅಭಿಮಾನಿಗಳು ನಿರಾಸೆಯಿಂದ ವಾಪಸ್​ ತೆರಳಿದ್ದರು. ಆದರೆ ಇಂದು ಅದ್ದೂರಿಯಾಗಿ ಸಿನಿಮಾ ಬಿಡುಗಡೆ ಆಗಿದ್ದು, ಫ್ಯಾನ್ಸ್​ ಸಡಗರ ಜೋರಾಗಿದೆ.

ಇದನ್ನೂ ಓದಿ:

Kichcha Sudeep: ‘ಕೋಟಿಗೊಬ್ಬ 3’ ರಿಲೀಸ್​: ಬೆಳ್ಳಂಬೆಳಗ್ಗೆಯೇ ಥಿಯೇಟರ್​ ಮುಂದೆ ಹೇಗಿದೆ ಕಿಚ್ಚನ ಫ್ಯಾನ್ಸ್​ ಸಂಭ್ರಮ?

‘ಯಾರಿಂದ ತೊಂದರೆ ಆಗಿದೆ ಅನ್ನೋದು ಗೊತ್ತು’; ‘ಕೋಟಿಗೊಬ್ಬ 3’ ರದ್ದಾಗಿದ್ದಕ್ಕೆ ಸುದೀಪ್​ ವಿಡಿಯೋ ಸಂದೇಶ

Follow us
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?