Kotigobba 3 Pressmeet: ‘ಕೋಟಿಗೊಬ್ಬ 3’ ಸಿನಿಮಾ ಬಗ್ಗೆ ಸುದೀಪ್ ಮಾತು
ಶ್ರದ್ಧಾ ದಾಸ್, ರವಿಶಂಕರ್, ಅಭಿರಾಮಿ ಮುಂತಾದ ಕಲಾವಿದರು ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ನಟಿಸಿದ್ದಾರೆ. ಶಿವಕಾರ್ತಿಕ್ ಈ ಚಿತ್ರದ ನಿರ್ದೇಶಕರು. ಸಿನಿಮಾ ಬಗ್ಗೆ ಸುದೀಪ್ ಹೇಳಿದ್ದಾರೆ.
ಕಿಚ್ಚ ಸುದೀಪ್ ಅವರು ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿ ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿತ್ತು. ಈಗ ಸಿನಿಮಾ ಅಕ್ಟೋಬರ್ 14ರಂದು ತೆರೆಗೆ ಬರುತ್ತಿದೆ. ಅದಕ್ಕೂ ಮೊದಲು ಸಿನಿಮಾ ಸುದ್ದಿಗೋಷ್ಠಿ ಕರೆದಿದೆ.
ಶ್ರದ್ಧಾ ದಾಸ್, ರವಿಶಂಕರ್, ಅಭಿರಾಮಿ ಮುಂತಾದ ಕಲಾವಿದರು ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ನಟಿಸಿದ್ದಾರೆ. ಶಿವಕಾರ್ತಿಕ್ ಈ ಚಿತ್ರದ ನಿರ್ದೇಶಕರು. ಸಿನಿಮಾ ಬಗ್ಗೆ ಸುದೀಪ್ ಮಾತನಾಡಿದ್ದಾರೆ.
ಇದನ್ನೂ ಓದಿ: Kotigobba 3 Trailer: ಆ್ಯಕ್ಷನ್ ಮತ್ತು ಅದ್ದೂರಿತನ; ‘ಕೋಟಿಗೊಬ್ಬ 3’ ಟ್ರೇಲರ್ನಲ್ಲಿ ಮಿಂಚಿದ ಸುದೀಪ್
Follow Us
Latest Videos
ಮುಸ್ಲಿಂ ಸಮುದಾಯದ ಇಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!

