ಅಧ್ಯಕ್ಷರೇ ಈ ಸಾವಿಗೆ ಸುರೇಶ್​ಕುಮಾರ್ ಕಾರಣ, ಸಿದ್ದು- ಡಿಕೆಶಿ ಮುಂದೆ ಸರ್ಕಾರಕ್ಕೆ ಧಿಕ್ಕಾರ
ಅಧ್ಯಕ್ಷರೇ ಈ ಸಾವಿಗೆ ಸುರೇಶ್​ಕುಮಾರ್ ಕಾರಣ, ಸಿದ್ದು-ಡಿಕೆಶಿ ಮುಂದೆ ಸರ್ಕಾರಕ್ಕೆ ಧಿಕ್ಕಾರ

ಅಧ್ಯಕ್ಷರೇ ಈ ಸಾವಿಗೆ ಸುರೇಶ್​ಕುಮಾರ್ ಕಾರಣ, ಸಿದ್ದು- ಡಿಕೆಶಿ ಮುಂದೆ ಸರ್ಕಾರಕ್ಕೆ ಧಿಕ್ಕಾರ

ಸಾಧು ಶ್ರೀನಾಥ್​

Updated on: May 04, 2021 | 5:20 PM

ಅಧ್ಯಕ್ಷರೇ ಈ ಸಾವಿಗೆ ಸುರೇಶ್​ಕುಮಾರ್ ಕಾರಣ, ಸರ್ಕಾರಕ್ಕೆ ಧಿಕ್ಕಾರ ಅಂತಾ ಸಿದ್ದು-ಡಿಕೆಶಿ ಮುಂದೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧ್ಯಕ್ಷರೇ ಈ ಸಾವಿಗೆ ಸುರೇಶ್​ಕುಮಾರ್ ಕಾರಣ, ಸರ್ಕಾರಕ್ಕೆ ಧಿಕ್ಕಾರ ಅಂತಾ ಸಿದ್ದು-ಡಿಕೆಶಿ ಮುಂದೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರ ಆಸ್ಪತ್ರೆಯಲ್ಲಿ 24 ರೋಗಿಗಳ ಸಾವು ಪ್ರಕರಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆ ವೇಳೆ ಸಿದ್ದರಾಮಯ್ಯ ಪ್ರಶ್ನೆಗೆ ಉತ್ತರಿಸಲು ಅಧಿಕಾರಿಗಳು ಒದ್ದಾಟ ನಡೆಸಿದಾಗ ಅಧಿಕಾರಿಗಳಿಗೆ ಸಿದ್ದರಾಮಯ್ಯ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದು ನಿಮ್ಮ ತಪ್ಪಲ್ಲ, ಸರ್ಕಾರದ ತಪ್ಪು ಎಂದು ಸಿದ್ದರಾಮಯ್ಯ ಗರಂ ಆಗಿದ್ದಾರೆ. ಸರ್ಕಾರ ಆಕ್ಸಿಜನ್ ನೀಡಿದ್ರೆ ನೀವೇನು ಪೂಜೆ ಮಾಡ್ತಿದ್ರಾ? ಆದ್ರೂ ಉತ್ತರಿಸಲು ಯಾಕೆ ಒದ್ದಾಡ್ತಿದ್ದೀರಾ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು