Dhoti comment: ಹೆಚ್ಡಿ ಕುಮಾರಸ್ವಾಮಿ ಪಂಚೆ ಟೀಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಂಚ್ ಉತ್ತರ ಇಲ್ಲಿದೆ!
ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಏನೂ ಇಲ್ಲ ಎಂದು ಕುಮಾರಸ್ವಾಮಿಯವರು ಮಾಡಿರುವ ಸರಣಿ ಟ್ವೀಟ್ಗಳನ್ನು ಮಾಧ್ಯಮದವರು ಶುಕ್ರವಾರದಂದು ಬೆಂಗಳೂರಲ್ಲಿ ಡಿ.ಕೆ, ಶಿವಕುಮಾರ್ ಅವರ ಗಮನಕ್ಕೆ ತಂದಾಗ, ಇತ್ತೀಚಿಗೆ ಕುಮಾರಸ್ವಾಮಿಯವರ ಕಾಮೆಂಟ್ಗಳಿಗೆ ಪ್ರತಿಕ್ರಿಯಿಸುವುದನ್ನು ನಿಲ್ಲಿಸಿ, ಅವರು ದೊಡ್ಡವರು, ಅವರು ಹೇಳಿದ್ದೇ ಸರಿ ಎಂದಿದ್ದಾರೆ.
ಬೆಂಗಳೂರು: ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಏನೂ ಇಲ್ಲ ಎಂದು ಕುಮಾರಸ್ವಾಮಿಯವರು ಮಾಡಿರುವ ಸರಣಿ ಟ್ವೀಟ್ಗಳನ್ನು ಮಾಧ್ಯಮದವರು ಶುಕ್ರವಾರದಂದು ಬೆಂಗಳೂರಲ್ಲಿ ಡಿ.ಕೆ, ಶಿವಕುಮಾರ್ ಅವರ ಗಮನಕ್ಕೆ ತಂದಾಗ, ಇತ್ತೀಚಿಗೆ ಕುಮಾರಸ್ವಾಮಿಯವರ ಕಾಮೆಂಟ್ಗಳಿಗೆ ಪ್ರತಿಕ್ರಿಯಿಸುವುದನ್ನು ನಿಲ್ಲಿಸಿ, ಅವರು ದೊಡ್ಡವರು, ಅವರು ಹೇಳಿದ್ದೇ ಸರಿ ಎಂದು ಪ್ರತಿಕ್ರಿಯಿಸಲು ಆರಂಭಿಸಿದ್ದಾರೆ.
ರಾಜ್ಯ ಸರ್ಕಾರ ಕೂಡಲೇ ಕರ್ಫ್ಯೂ ವಾಪಸ್ ಪಡೆಯಬೇಕು. ಸರ್ಕಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯ. ಕೊರೊನಾ ಪಾಸಿಟಿವಿಟಿ ಬಗ್ಗೆ ಕೂಡ ತನಿಖೆ ಮಾಡಬೇಕು. ಈ ಬಗ್ಗೆ ಒಂದು ಆಯೋಗ ರಚನೆ ಆಗಬೇಕು. ಪಾಸಿಟಿವಿಟಿ ಪಟ್ಟಿಯೇ ಬೋಗಸ್ ಎಂದೂ ಶಿವಕುಮಾರ್ ಆರೋಪಿಸಿದ್ದಾರೆ.
ಈ ಮಧ್ಯೆ ಹೆಚ್ಡಿ ಕುಮಾರಸ್ವಾಮಿ ಪಂಚೆ (Dhoti) ಟೀಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಏನು ಹೇಳಿದರು ಎಂಬುದಕ್ಕೆ ಈ ವಿಡಿಯೋದಲ್ಲಿದೆ ಉತ್ತರ. DKS Exclusive Interview : ಡಿಕೆಶಿ ಪಾದಯಾತ್ರೆಗೆ ಪ್ರೀ ಶೂಟಿಂಗ್ ಮಾಡವ್ರೆ ಎಂದಿರೋ HDK |Tv9kannada
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

