AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇ ಪದೇ ಸಿಎಂ ಬದಲಾವಣೆ ಮಾತು: ಶಾಸಕ ಶಿವಗಂಗಾ ಬಸವರಾಜ್​​​ಗೆ ಶೋಕಾಸ್ ನೋಟಿಸ್

ಪದೇ ಪದೇ ಸಿಎಂ ಬದಲಾವಣೆ ಮಾತು: ಶಾಸಕ ಶಿವಗಂಗಾ ಬಸವರಾಜ್​​​ಗೆ ಶೋಕಾಸ್ ನೋಟಿಸ್

ರಮೇಶ್ ಬಿ. ಜವಳಗೇರಾ
|

Updated on:Aug 18, 2025 | 2:20 PM

Share

ಕರ್ನಾಟಕದಲ್ಲಿ ಸಿಎಂ ಪಟ್ಟಕ್ಕಾಗಿ ನಡೆಯುತ್ತಿರುವ ಶೀತಲ ಸಮರ ಸದ್ಯಕ್ಕೆ ಮುಗಿಯೋ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇತ್ತೀಚೆಗೆ ದಿಲ್ಲಿ - ಬೆಂಗಳೂರಲ್ಲಿ ಬಹಳಷ್ಟು ಬೆಳವಣಿಗೆಗಳ ಬಳಿಕ ಸಿಎಂ ಬದಲಾವಣೆ ಕೂಗು ಸ್ವಲ್ಪ ತಣ್ಣಗಾಗಿತ್ತು. ಆದರೆ, ರಾಜ್ಯ ಕಾಂಗ್ರೆಸ್‌ಲ್ಲಿ ನವೆಂಬರ್‌ ಕ್ರಾಂತಿಗೆ ಸದ್ದಿಲ್ಲದೇ ವೇದಿಕೆ ನಿರ್ಮಾಣ ಆಗುತ್ತಿದೆ. ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್​ ಪದೇ ಪದೇ ಸಿಎಂ ಬದಲಾವಣೆ ಮಾತುಗಳನ್ನಾಡುತ್ತಿದ್ದಾರೆ. ಇದರಿಂದ ಕೆಪಿಸಿಸಿ ಶಿಸ್ತು ಸಮಿತಿ ಶಿವಗಂಗಾ ಬಸವರಾಜ್​ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು, (ಆಗಸ್ಟ್ 17): ಕರ್ನಾಟಕದಲ್ಲಿ ಸಿಎಂ ಪಟ್ಟಕ್ಕಾಗಿ ನಡೆಯುತ್ತಿರುವ ಶೀತಲ ಸಮರ ಸದ್ಯಕ್ಕೆ ಮುಗಿಯೋ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇತ್ತೀಚೆಗೆ ದಿಲ್ಲಿ – ಬೆಂಗಳೂರಲ್ಲಿ ಬಹಳಷ್ಟು ಬೆಳವಣಿಗೆಗಳ ಬಳಿಕ ಸಿಎಂ ಬದಲಾವಣೆ ಕೂಗು ಸ್ವಲ್ಪ ತಣ್ಣಗಾಗಿತ್ತು. ಆದರೆ, ರಾಜ್ಯ ಕಾಂಗ್ರೆಸ್‌ಲ್ಲಿ ನವೆಂಬರ್‌ ಕ್ರಾಂತಿಗೆ ಸದ್ದಿಲ್ಲದೇ ವೇದಿಕೆ ನಿರ್ಮಾಣ ಆಗುತ್ತಿದೆ. ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್​ ಪದೇ ಪದೇ ಸಿಎಂ ಬದಲಾವಣೆ ಮಾತುಗಳನ್ನಾಡುತ್ತಿದ್ದಾರೆ. ಇದರಿಂದ ಕೆಪಿಸಿಸಿ ಶಿಸ್ತು ಸಮಿತಿ ಶಿವಗಂಗಾ ಬಸವರಾಜ್​ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

Published on: Aug 17, 2025 05:54 PM

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More