ಪದೇ ಪದೇ ಸಿಎಂ ಬದಲಾವಣೆ ಮಾತು: ಶಾಸಕ ಶಿವಗಂಗಾ ಬಸವರಾಜ್​​​ಗೆ ಶೋಕಾಸ್ ನೋಟಿಸ್

Updated on: Aug 18, 2025 | 2:20 PM

ಕರ್ನಾಟಕದಲ್ಲಿ ಸಿಎಂ ಪಟ್ಟಕ್ಕಾಗಿ ನಡೆಯುತ್ತಿರುವ ಶೀತಲ ಸಮರ ಸದ್ಯಕ್ಕೆ ಮುಗಿಯೋ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇತ್ತೀಚೆಗೆ ದಿಲ್ಲಿ - ಬೆಂಗಳೂರಲ್ಲಿ ಬಹಳಷ್ಟು ಬೆಳವಣಿಗೆಗಳ ಬಳಿಕ ಸಿಎಂ ಬದಲಾವಣೆ ಕೂಗು ಸ್ವಲ್ಪ ತಣ್ಣಗಾಗಿತ್ತು. ಆದರೆ, ರಾಜ್ಯ ಕಾಂಗ್ರೆಸ್‌ಲ್ಲಿ ನವೆಂಬರ್‌ ಕ್ರಾಂತಿಗೆ ಸದ್ದಿಲ್ಲದೇ ವೇದಿಕೆ ನಿರ್ಮಾಣ ಆಗುತ್ತಿದೆ. ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್​ ಪದೇ ಪದೇ ಸಿಎಂ ಬದಲಾವಣೆ ಮಾತುಗಳನ್ನಾಡುತ್ತಿದ್ದಾರೆ. ಇದರಿಂದ ಕೆಪಿಸಿಸಿ ಶಿಸ್ತು ಸಮಿತಿ ಶಿವಗಂಗಾ ಬಸವರಾಜ್​ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು, (ಆಗಸ್ಟ್ 17): ಕರ್ನಾಟಕದಲ್ಲಿ ಸಿಎಂ ಪಟ್ಟಕ್ಕಾಗಿ ನಡೆಯುತ್ತಿರುವ ಶೀತಲ ಸಮರ ಸದ್ಯಕ್ಕೆ ಮುಗಿಯೋ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇತ್ತೀಚೆಗೆ ದಿಲ್ಲಿ – ಬೆಂಗಳೂರಲ್ಲಿ ಬಹಳಷ್ಟು ಬೆಳವಣಿಗೆಗಳ ಬಳಿಕ ಸಿಎಂ ಬದಲಾವಣೆ ಕೂಗು ಸ್ವಲ್ಪ ತಣ್ಣಗಾಗಿತ್ತು. ಆದರೆ, ರಾಜ್ಯ ಕಾಂಗ್ರೆಸ್‌ಲ್ಲಿ ನವೆಂಬರ್‌ ಕ್ರಾಂತಿಗೆ ಸದ್ದಿಲ್ಲದೇ ವೇದಿಕೆ ನಿರ್ಮಾಣ ಆಗುತ್ತಿದೆ. ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್​ ಪದೇ ಪದೇ ಸಿಎಂ ಬದಲಾವಣೆ ಮಾತುಗಳನ್ನಾಡುತ್ತಿದ್ದಾರೆ. ಇದರಿಂದ ಕೆಪಿಸಿಸಿ ಶಿಸ್ತು ಸಮಿತಿ ಶಿವಗಂಗಾ ಬಸವರಾಜ್​ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

Published on: Aug 17, 2025 05:54 PM