ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮೊನ್ನೆ ಅಂದರೆ ಏಪ್ರಿಲ್ 29ರಂದು ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ವಿದ್ಯುತ್ ಕಂಬಗಳು, ಗಿಡ-ಮರಗಳು ಮುರಿದು ಬಿದ್ದಿವೆ. ಇನ್ನು ಮಳೆಯಿಂದಾಗಿ ಕೆಸರು ಹಾಗೂ ಬೃಹತ್ ಪ್ರಮಾಣದ ಎಲೆಗಳ ರಾಶಿ ತುಂಬಿಕೊಂಡಿರುವುದರಿಂದ KR ಸರ್ಕಲ್ ಅಂಡರ್ ಪಾಸ್ ವಾಹನಗಳ ಸಂಚಾರಕ್ಕೆ ಮುಕ್ತವಾಗಿಲ್ಲ. ಎರಡು ದಿನಗಳಿಂದ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದ್ದು, ನಿಧಾನಗತಿಯಲ್ಲಿ ಸ್ವಚ್ಛತಾ ಕಾರ್ಯ ನಡೆದಿದೆ.
ಬೆಂಗಳೂರು, (ಮೇ 01): ಮೊನ್ನೆ ಅಂದರೆ ಏಪ್ರಿಲ್ 29ರಂದು ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ವಿದ್ಯುತ್ ಕಂಬಗಳು, ಗಿಡ-ಮರಗಳು ಮುರಿದು ಬಿದ್ದಿವೆ. ಇನ್ನು ಮಳೆಯಿಂದಾಗಿ ಕೆಸರು ಹಾಗೂ ಬೃಹತ್ ಪ್ರಮಾಣದ ಎಲೆಗಳ ರಾಶಿ ತುಂಬಿಕೊಂಡಿರುವುದರಿಂದ KR ಸರ್ಕಲ್ ಅಂಡರ್ ಪಾಸ್ ವಾಹನಗಳ ಸಂಚಾರಕ್ಕೆ ಮುಕ್ತವಾಗಿಲ್ಲ. ಎರಡು ದಿನಗಳಿಂದ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದ್ದು, ನಿಧಾನಗತಿಯಲ್ಲಿ ಸ್ವಚ್ಛತಾ ಕಾರ್ಯ ನಡೆದಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ

