Nithya Bhavishya: ಕೃಷ್ಣ ಜನ್ಮಾಷ್ಟಮಿ ದಿನದ ರಾಶಿ ಭವಿಷ್ಯ ತಿಳಿಯಿರಿ

ಇಂದು ಶ್ರಾವಣ ಮಾಸದ ನಾಲ್ಕನೇ ಸೋಮವಾರ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ. ಆಗಸ್ಟ್​ 26 ಸೋಮವಾರ ಜನ್ಮಾಷ್ಟಮಿ ದಿನ ನಮ್ಮ ರಾಶಿ ಭವಿಷ್ಯ ಹೇಗಿರಲಿದೆ? ನಮ್ಮ ಗ್ರಹಗಳ ಸಂಚಾರ ಹೇಗಿದೆ? ಯಾವ ರಾಶಿಯವರಿಗೆ ಶುಭ, ಅಶುಭ ಎಂಬುವುದನ್ನು ಬಸವರಾಜ ಗುರೂಜಿ ತಿಳಿಸಿದ್ದಾರೆ.

Nithya Bhavishya: ಕೃಷ್ಣ ಜನ್ಮಾಷ್ಟಮಿ ದಿನದ ರಾಶಿ ಭವಿಷ್ಯ ತಿಳಿಯಿರಿ
|

Updated on: Aug 26, 2024 | 6:54 AM

ಶ್ರಾವಣ ಮಾಸದ ನಾಲ್ಕನೇ ಸೋಮವಾರ. ಮತ್ತು ಇಂದು ಕೃಷ್ಣ ಜನ್ಮಾಷ್ಟಮಿ. ಈ ದಿನದ ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಆಗಸ್ಟ್ 26) ರಾಶಿ ಭವಿಷ್ಯವೇನು? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಸಪ್ತಮೀ / ಅಷ್ಟಮೀ, ನಿತ್ಯನಕ್ಷತ್ರ: ಕೃತ್ತಿಕಾ / ರೋಹಿಣೀ, ಯೋಗ: ವೃದ್ಧಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:47 ಗಂಟೆ, ರಾಹು ಕಾಲ 07:55 ರಿಂದ 09:28, ಯಮಘಂಡ ಕಾಲ 11:01 ರಿಂದ 12:34ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:08 ರಿಂದ ಸಂಜೆ 03:41ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us