AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ದಿಲ್ಲದೆ ತಮಿಳುನಾಡಿಗೆ ಹರಿಯುತ್ತಿದೆ ಕಾವೇರಿ ನೀರು: ಕೆಆರ್​​​ಎಸ್​​ನಲ್ಲಿ ನೀರಿನ ಮಟ್ಟ ಕುಸಿತ

ಸದ್ದಿಲ್ಲದೆ ತಮಿಳುನಾಡಿಗೆ ಹರಿಯುತ್ತಿದೆ ಕಾವೇರಿ ನೀರು: ಕೆಆರ್​​​ಎಸ್​​ನಲ್ಲಿ ನೀರಿನ ಮಟ್ಟ ಕುಸಿತ

ದಿಲೀಪ್​, ಚೌಡಹಳ್ಳಿ
| Edited By: |

Updated on:Sep 04, 2026 | 4:11 PM

Share

ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ ಎಂದು ಆಡಳಿತರೂಢ ಕಾಂಗ್ರೆಸ್ ನಾಯಕರು ಹೇಳುತ್ತಲೇ ಇದ್ದಾರೆ. ಆದ್ರೆ, ಇನ್ನೊಂದೆಡೆ ಸದ್ದಿಲ್ಲದೇ ತಮಿಳುನಾಡಿಗೆ ಕಾವೇರಿ ಹರಿದು ಹೋಗುತ್ತಿದ್ದಾಳೆ. ದಿನೇ ದಿನೆ ಹೊರ ಹರಿವು ಹೆಚ್ಚಾಗುತ್ತಲೇ ಇದೆ. ಇದರಿಂದ ಜಲಾಶದಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಇನ್ನು ಕಬಿನಿ ಜಲಾಶಯದಲ್ಲೂ ನೀರಿನ ಮಟ್ಟ ಕುಸಿದ ಹಿನ್ನೆಲೆ‌‌ಯಲ್ಲಿ ತಮಿಳುನಾಡಿಗೆ ಬಹುಪಾಲು ನೀರು ಕೆಆರ್ ಎಸ್ ನಿಂದಲೇ ಬಿಡುಗಡೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಆರ್ ಎಸ್ ಡ್ಯಾಂ ನೀರಿನ ಮಟ್ಟ ಸಹ ಕುಸಿಯುತ್ತಿದೆ. 3 ದಿನದಲ್ಲಿ 3 ಅಡಿಯಷ್ಟು ನೀರಿನ ಮಟ್ಟ ಇಳಿಕೆಯಾಗಿದೆ. ಇದರೊಂದಿಗೆ 111 ಅಡಿಯಿಂದ 108 ಅಡಿಗೆ ಕುಸಿದಿದೆ.

ಮಂಡ್ಯ, (ಸೆಪ್ಟೆಂಬರ್ 04): ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ ಎಂದು ಆಡಳಿತರೂಢ ಕಾಂಗ್ರೆಸ್ ನಾಯಕರು ಹೇಳುತ್ತಲೇ ಇದ್ದಾರೆ. ಆದ್ರೆ, ಇನ್ನೊಂದೆಡೆ ಸದ್ದಿಲ್ಲದೇ ತಮಿಳುನಾಡಿಗೆ ಕಾವೇರಿ ಹರಿದು ಹೋಗುತ್ತಿದ್ದಾಳೆ. ದಿನೇ ದಿನೆ ಹೊರ ಹರಿವು ಹೆಚ್ಚಾಗುತ್ತಲೇ ಇದೆ. ಇದರಿಂದ ಜಲಾಶದಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಇನ್ನು ಕಬಿನಿ ಜಲಾಶಯದಲ್ಲೂ ನೀರಿನ ಮಟ್ಟ ಕುಸಿದ ಹಿನ್ನೆಲೆ‌‌ಯಲ್ಲಿ ತಮಿಳುನಾಡಿಗೆ ಬಹುಪಾಲು ನೀರು ಕೆಆರ್ ಎಸ್ ನಿಂದಲೇ ಬಿಡುಗಡೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಆರ್ ಎಸ್ ಡ್ಯಾಂ ನೀರಿನ ಮಟ್ಟ ಸಹ ಕುಸಿಯುತ್ತಿದೆ. 3 ದಿನದಲ್ಲಿ 3 ಅಡಿಯಷ್ಟು ನೀರಿನ ಮಟ್ಟ ಇಳಿಕೆಯಾಗಿದೆ. ಇದರೊಂದಿಗೆ 111 ಅಡಿಯಿಂದ 108 ಅಡಿಗೆ ಕುಸಿದಿದೆ. ಈ ಬಗ್ಗೆ‌ ನಮ್ಮ ಪ್ರತಿನಿಧಿ ದಿಲೀಪ್ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 04, 2026 04:10 PM

Follow Us