ಈಶ್ವರಪ್ಪ ಮನೆಯಲ್ಲಿ 2 ನೋಟ್ ಎಣಿಸೋ ಮೆಷಿನ್ ಸಿಕ್ಕಿತ್ತು, ಅದ್ನ ಆತ ಒಪ್ಕೊಂಡಿದ್ದ: ಸಿದ್ದರಾಮಯ್ಯ
ಈಶ್ವರಪ್ಪ ಮನೆಯಲ್ಲಿ 2 ನೋಟ್ ಎಣಿಸೋ ಮೆಷಿನ್ ಸಿಕ್ಕಿತ್ತು, ಅದ್ನ ಆತ ಒಪ್ಕೊಂಡಿದ್ದ: ಸಿದ್ದರಾಮಯ್ಯ

ಈಶ್ವರಪ್ಪ ಮನೆಯಲ್ಲಿ 2 ನೋಟ್ ಎಣಿಸೋ ಮೆಷಿನ್ ಸಿಕ್ಕಿತ್ತು, ಅದ್ನ ಆತ ಒಪ್ಕೊಂಡಿದ್ದ: ಸಿದ್ದರಾಮಯ್ಯ

ಸಾಧು ಶ್ರೀನಾಥ್​

Updated on: Apr 10, 2021 | 4:39 PM

ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪರ ಸವದತ್ತಿಯಲ್ಲಿ ಕಾಂಗ್ರೆಸ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ರಾಜ್ಯ ಸರ್ಕಾರ, ಸಿಎಂ ಯಡಿಯೂರಪ್ಪ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಹರಿಹಾಯ್ದರು.. ಇಂಥ ಭ್ರಷ್ಟ ಸರ್ಕಾರವನ್ನ ಎಂದೂ ನೋಡಿರಲಿಲ್ಲ ಎಂದು ಗುಡುಗಿದರು..

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು