ವಿಜಯೇಂದ್ರ ಮುಂದೆ ಸಚಿವರೆಲ್ಲ ನಿಂತು ಮಾತನಾಡಬೇಕು.. ಕುಳಿತು ಕೊಳ್ಳಲು ಕುರ್ಚಿ ಇರುವುದಿಲ್ಲ: ಶಾಸಕ ಬಸನಗೌಡ ಯತ್ನಾಳ್ ಆರೋಪ
ರಾಜ್ಯದಲ್ಲಿ ಯಾವ ಸಚಿವರಿಗೂ ಸ್ವಾತಂತ್ರ್ಯ ಅಧಿಕಾರ ಇಲ್ಲ. ವಿಜಯೇಂದ್ರ ಮುಂದೆ ಸಚಿವರೆಲ್ಲ ನಿಂತು ಮಾತನಾಡಬೇಕು. ಕುಳಿತು ಕೊಳ್ಳಲು ಕುರ್ಚಿ ಇರುವುದಿಲ್ಲ. ನಾವು ಬಿಜೆಪಿ ಕಟ್ಟಿದಾಗ ವಿಜಯೇಂದ್ರನಿಗೆ ಚಡ್ಡಿ ಹಾಕಲು ಬರುತ್ತಿರಲಿಲ್ಲ. ಅವನಿಗೆ ಇವರೆಲ್ಲ ಸರ್ ಎಂದು ಮಾತನಾಡಬೇಕು.. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ.
Published on: Apr 03, 2021 04:59 PM
Follow Us
Latest Videos
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
