ವಿಜಯೇಂದ್ರ ಮುಂದೆ ಸಚಿವರೆಲ್ಲ ನಿಂತು ಮಾತನಾಡಬೇಕು.. ಕುಳಿತು ಕೊಳ್ಳಲು ಕುರ್ಚಿ ಇರುವುದಿಲ್ಲ: ಶಾಸಕ ಬಸನಗೌಡ ಯತ್ನಾಳ್ ಆರೋಪ
ವಿಜಯೇಂದ್ರ ಮುಂದೆ ಸಚಿವರೆಲ್ಲ ನಿಂತು ಮಾತನಾಡಬೇಕು.. ಕುಳಿತು ಕೊಳ್ಳಲು ಕುರ್ಚಿ ಇರುವುದಿಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ

ವಿಜಯೇಂದ್ರ ಮುಂದೆ ಸಚಿವರೆಲ್ಲ ನಿಂತು ಮಾತನಾಡಬೇಕು.. ಕುಳಿತು ಕೊಳ್ಳಲು ಕುರ್ಚಿ ಇರುವುದಿಲ್ಲ: ಶಾಸಕ ಬಸನಗೌಡ ಯತ್ನಾಳ್ ಆರೋಪ

|

Updated on: Apr 03, 2021 | 5:08 PM

ರಾಜ್ಯದಲ್ಲಿ ಯಾವ ಸಚಿವರಿಗೂ ಸ್ವಾತಂತ್ರ್ಯ ಅಧಿಕಾರ ಇಲ್ಲ. ವಿಜಯೇಂದ್ರ ಮುಂದೆ ಸಚಿವರೆಲ್ಲ ನಿಂತು ಮಾತನಾಡಬೇಕು. ಕುಳಿತು ಕೊಳ್ಳಲು ಕುರ್ಚಿ ಇರುವುದಿಲ್ಲ. ನಾವು ಬಿಜೆಪಿ ಕಟ್ಟಿದಾಗ ವಿಜಯೇಂದ್ರನಿಗೆ ಚಡ್ಡಿ ಹಾಕಲು ಬರುತ್ತಿರಲಿಲ್ಲ. ಅವನಿಗೆ ಇವರೆಲ್ಲ ಸರ್ ಎಂದು ಮಾತನಾಡಬೇಕು.. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ.

YouTube video player

Published on: Apr 03, 2021 04:59 PM