AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲ ಖಾತೆಗಳಲ್ಲಿ ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿರೋದಾಗಿ ಆರೋಪಿಸಿದ ಯತ್ನಾಳ್

ಸಾಧು ಶ್ರೀನಾಥ್​
|

Updated on:Apr 03, 2021 | 4:44 PM

Share

ಮತ್ತೇ ಸಿಎಂ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ದ ವಾಗ್ದಾಳಿ ‌ನಡೆಸಿದ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್. ಅರುಣ ಸಿಂಗ್ ರಾಜ್ಯ ಬಿಜೆಪಿ ಉಸ್ತುವಾರಿ. ಸಿಎಂ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಉಸ್ತುವಾರಿ ಅಲ್ಲ. ಸಚಿವ ಸಂಪುಟದ ಎಲ್ಲಾ ಸಚಿವರ ಬದಲಾಗಿ ವಿಜಯೇಂದ್ರನಿಗೆ ಎಲ್ಲಾ ಖಾತೆ ನೀಡಿ.

Published on: Apr 03, 2021 04:42 PM