ನನ್ನ ಗ್ರಾಮೀಣಾಭಿವೃದ್ದಿ ಇಲಾಖೆಗೆ ಬಿಡುಗಡೆಯಾದ ಹಣದಲ್ಲಿ ಬೇರೆಯವರ ಹಸ್ತಕ್ಷೇಪ : ಸಚಿವ ಈಶ್ವರಪ್ಪ ದುಗುಡ
ಕೆಎಸ್ ಈಶ್ವರಪ್ಪ

ನನ್ನ ಗ್ರಾಮೀಣಾಭಿವೃದ್ದಿ ಇಲಾಖೆಗೆ ಬಿಡುಗಡೆಯಾದ ಹಣದಲ್ಲಿ ಬೇರೆಯವರ ಹಸ್ತಕ್ಷೇಪ : ಸಚಿವ ಈಶ್ವರಪ್ಪ ದುಗುಡ

ಸಾಧು ಶ್ರೀನಾಥ್​

Updated on: Apr 03, 2021 | 3:37 PM

ಇದು ನನ್ನ ಮತ್ತು ಯಡಿಯೂರಪ್ಪನವರ ನಡುವಿನ ವೈಯಕ್ತಿಕ ವಿಚಾರ ಅಲ್ಲ. ಇಲಾಖೆಗೆ ಬಜೆಟ್​ನಲ್ಲಿ ಹಣ ಘೋಷಣೆ ಮಾಡ್ತಾರೆ. ನಮ್ಮ ಇಲಾಖೆಗೆ ಬಿಡುಗಡೆ ಆದ ಹಣದ ಪಟ್ಟಿ ಇಲಾಖೆಯ ಮಂತ್ರಿಯ ಗಮನಕ್ಕೆ ಬರೋದಿಲ್ಲ. ನೇರವಾಗಿ ಶಾಸಕರಿಗೆ ಕೊಡಲಾಗಿದೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.

Published on: Apr 03, 2021 03:36 PM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು