ಡಿಕೆಶಿ ಜೈಲಿಗೆ ಹೋಗೋದನ್ನ ಸಿದ್ದರಾಮಯ್ಯ ಬಯಸ್ತಾರೆ ಎಂದ ಕೆಎಸ್​ ಈಶ್ವರಪ್ಪ; ಇಲ್ಲಿದೆ ವಿಡಿಯೋ

ಡಿಕೆ ಶಿವಕುಮಾರ್​ ಅವರು ನೈತಿಕತೆ ಹೊತ್ತು ರಾಜೀನಾಮೆ ಕೊಡಬೇಕೆಂಬ ಎಂದು ಹೇಳಿದರು. ಈ ಕುರಿತು ಸಿಎಂ ಗೆ ಹೇಳುತ್ತೇನೆ, ಡಿಕೆಶಿ ಅವರಿಗೆ ಸಾಕಷ್ಟು ಭಂಡತನ ಇದೆ. ಅವರು ರಾಜೀನಾಮೆ ಕೊಡಲ್ಲ. ನಿಮಗೇನಾದರೂ ನೈತಿಕತೆ ಇದ್ದರೆ ನಿಮ್ಮ ಸರಕಾರದ ಡಿಸಿಎಮ್​ನ್ನು ಕಿತ್ತು ಬಿಸಾಕಿ ಎಂದು ಕೆಎಸ್​ ಈಶ್ವರಪ್ಪ ಹೇಳಿದರು.

ಡಿಕೆಶಿ ಜೈಲಿಗೆ ಹೋಗೋದನ್ನ ಸಿದ್ದರಾಮಯ್ಯ ಬಯಸ್ತಾರೆ ಎಂದ ಕೆಎಸ್​ ಈಶ್ವರಪ್ಪ; ಇಲ್ಲಿದೆ ವಿಡಿಯೋ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 20, 2023 | 3:18 PM

ಬಾಗಲಕೋಟೆ, ಅ.20: ಡಿಸಿಎಂ ಡಿಕೆ ಶಿವಕುಮಾರ್ ​ ಮೇಲಿನ ತನಿಖೆಗೆ ಹೈಕೋರ್ಟ್​ ಅಸ್ತು ಎಂದಿದೆ. ಈ ಕುರಿತು ಜಿಲ್ಲೆಯ ಬಾದಾಮಿಯ ಬನಶಂಕರಿಯಲ್ಲಿ ಮಾತನಾಡಿದ ಬಿಜೆಪಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ(KS Eshwarappa)  ಅವರು ‘ಡಿಕೆ ಶಿವಕುಮಾರ್​ ಅವರು ನೈತಿಕತೆ ಹೊತ್ತು ರಾಜೀನಾಮೆ ಕೊಡಬೇಕೆಂಬ ಎಂದು ಹೇಳಿದರು. ಈ ಕುರಿತು ಸಿಎಂ ಗೆ ಹೇಳುತ್ತೇನೆ, ಡಿಕೆಶಿ ಅವರಿಗೆ ಸಾಕಷ್ಟು ಭಂಡತನ ಇದೆ. ಅವರು ರಾಜೀನಾಮೆ ಕೊಡಲ್ಲ. ನಿಮಗೇನಾದರೂ ನೈತಿಕತೆ ಇದ್ದರೆ ನಿಮ್ಮ ಸರಕಾರದ ಡಿಸಿಎಮ್​ನ್ನು ಕಿತ್ತು ಬಿಸಾಕಿ. ಸಿಬಿಐ ಕೋರ್ಟ್ ಅವರು, ಡಿಕೆಶಿಯವರದ್ದು ತಪ್ಪೇನಿಲ್ಲ ಎಂದು ಆದೇಶ ಕೊಟ್ಟರೆ, ಮಾರನೇ ದಿನವೇ ಅವರನ್ನು ಉಪಮುಖ್ಯಮಂತ್ರಿನೋ ಅಥವಾ ಮುಖ್ಯಮಂತ್ರಿ ಮಾಡುತ್ತಿರೋ ನಿಮ್ಮ ಪಕ್ಷಕ್ಕೆ ಸೇರಿದ್ದು ಎಂದರು. ಇನ್ನು ಇದೇ ವೇಳೆ ಡಿಸಿಎಂ ಅವರ ಅಕ್ರಮ ಕುರಿತು ಸಿಎಂ ಮೌನವಹಿಸಿದ ವಿಷಯ ‘ಹೌದು, ಸಿಎಂ ಸಿದ್ದರಾಮಯ್ಯ ಅವರಿಗೆ ಡಿಕೆಶಿ ಅವರ ಅಕ್ರಮದ ಬಗ್ಗೆ ಗೊತ್ತಿದೆ. ಈ ಹಿನ್ನಲೆ ಅವರು ಮಾತನಾಡುತ್ತಿಲ್ಲ ಎಂದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ