KS Eshwarappa: ಮಲೆ ಮಹದೇಶ್ವರನ ಸನ್ನಿಧಾನದಲ್ಲಿ ಕೆಎಸ್ ಈಶ್ವರಪ್ಪ
ಕೆಎಸ್ ಈಶ್ವರಪ್ಪ ವಿಜಯ ಸಂಕಲ್ಪ ಯಾತ್ರೆಗೆ ಮೊದಲು ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಮಲೆ ಮಹದೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇಂದಿನಿಂದ ಚಾಮರಾಜನಗರ ಜಿಲ್ಲೆಯಿಂದ ಬಿಜೆಪಿಯ ವಿಜಯ ಸಂಕಲ್ಪ ರಥಯಾತ್ರೆ ಆರಂಭವಾಗಲಿದೆ. ಈ ಹಿನ್ನೆಲೆ ಚಾಮರಾಜನಗರಕ್ಕೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಆಗಮಿಸಿದ್ದಾರೆ. ವಿಜಯ ಸಂಕಲ್ಪ ಯಾತ್ರೆಗೆ ಮೊದಲು ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಮಲೆ ಮಹದೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
Follow Us
Latest Videos
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
