AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KS Eshwarappa: ಮಲೆ ಮಹದೇಶ್ವರನ ಸನ್ನಿಧಾನದಲ್ಲಿ ಕೆಎಸ್ ಈಶ್ವರಪ್ಪ

KS Eshwarappa: ಮಲೆ ಮಹದೇಶ್ವರನ ಸನ್ನಿಧಾನದಲ್ಲಿ ಕೆಎಸ್ ಈಶ್ವರಪ್ಪ

ಆಯೇಷಾ ಬಾನು
ಆಯೇಷಾ ಬಾನು|

Updated on: Mar 01, 2023 | 2:36 PM

Share

ಕೆಎಸ್ ಈಶ್ವರಪ್ಪ ವಿಜಯ ಸಂಕಲ್ಪ ಯಾತ್ರೆಗೆ ಮೊದಲು ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಮಲೆ ಮಹದೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇಂದಿನಿಂದ ಚಾಮರಾಜನಗರ ಜಿಲ್ಲೆಯಿಂದ ಬಿಜೆಪಿಯ ವಿಜಯ ಸಂಕಲ್ಪ ರಥಯಾತ್ರೆ ಆರಂಭವಾಗಲಿದೆ. ಈ ಹಿನ್ನೆಲೆ ಚಾಮರಾಜನಗರಕ್ಕೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಕೆಎಸ್‌ ಈಶ್ವರಪ್ಪ ಆಗಮಿಸಿದ್ದಾರೆ. ವಿಜಯ ಸಂಕಲ್ಪ ಯಾತ್ರೆಗೆ ಮೊದಲು ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಮಲೆ ಮಹದೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.