ತಳ್ಳು ತಳ್ಳು ಐಸ್ಸಾ.. ಇನ್ನು ಸ್ವಲ್ಪ ತಳ್ಳಣ್ಣ; ನಡು ರಸ್ತೆಯಲ್ಲೇ ಕೆಟ್ಟು ನಿಂತ KSRTC ಬಸ್
ಇತ್ತೀಚೆಗೆ ಸರ್ಕಾರಿ ಬಸ್ಗಳು ಎಲ್ಲೊಂದರಲ್ಲಿ ಕೆಟ್ಟು ನಿಲ್ಲುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಚಿಕ್ಕಮಗಳೂರಿನಲ್ಲೂ ಸಹ KSRTC ಬಸ್ ರಸ್ತೆ ಮಧ್ಯೆ ಕೆಟ್ಟು ನಿಂತಿರುವ ಘಟನೆ ನಡೆದಿದೆ. ಚಿಕ್ಕಮಗಳೂರು KSRTC ಬಸ್ ನಿಲ್ದಾಣದಿಂದ ಕಳಸಾಪುರಕ್ಕೆ ತೆರಳುತ್ತಿದ್ದ ಬಸ್, ಏಕಾಏಕಿ ಚಿಕ್ಕಮಗಳೂರು ನಗರದ NMC ಸಿಗ್ನಲ್ ಬಳಿ ಕೆಂಟು ನಿಂತಿದೆ. ಇದರಿಂದ ಪ್ರಯಾಣಿಕರು ಬಸ್ ತಳ್ಳಿ ತಳ್ಳಿ ಸುಸ್ತಾದರು.
ಚಿಕ್ಕಮಗಳೂರು, (ಏಪ್ರಿಲ್ 19): ಇತ್ತೀಚೆಗೆ ಸರ್ಕಾರಿ ಬಸ್ಗಳು ಎಲ್ಲೊಂದರಲ್ಲಿ ಕೆಟ್ಟು ನಿಲ್ಲುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಚಿಕ್ಕಮಗಳೂರಿನಲ್ಲೂ ಸಹ KSRTC ಬಸ್ ರಸ್ತೆ ಮಧ್ಯೆ ಕೆಟ್ಟು ನಿಂತಿರುವ ಘಟನೆ ನಡೆದಿದೆ. ಚಿಕ್ಕಮಗಳೂರು (Chikmagaluru) KSRTC ಬಸ್ ನಿಲ್ದಾಣದಿಂದ ಕಳಸಾಪುರಕ್ಕೆ ತೆರಳುತ್ತಿದ್ದ ಬಸ್, ಏಕಾಏಕಿ ಚಿಕ್ಕಮಗಳೂರು ನಗರದ NMC ಸಿಗ್ನಲ್ ಬಳಿ ಕೆಂಟು ನಿಂತಿದೆ. ಇದರಿಂದ ಪ್ರಯಾಣಿಕರು ಬಸ್ ತಳ್ಳಿ ತಳ್ಳಿ ಸುಸ್ತಾದರು. ಕೊನೆಗೆ ಒಂದಿಷ್ಟು ಸ್ಥಳೀಯರು ಕೈಜೋಡಿಸಿದ್ದರಿಂದ ಬಸ್ ಡಿಪೋ ಸೇರಿತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!

