AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

60 ಸೀಟ್​ ಬಸ್ಸಿನಲ್ಲಿ 100ಕ್ಕೂ ಹೆಚ್ಚು ಜನ ಸಂಚಾರ; ಓವರ್ ಲೋಡ್​ನಿಂದ ಕೆಟ್ಟು ನಿಂತ KSRTC ಬಸ್, ಇಲ್ಲಿದೆ ವಿಡಿಯೋ

60 ಸೀಟ್​ ಬಸ್ಸಿನಲ್ಲಿ 100ಕ್ಕೂ ಹೆಚ್ಚು ಜನ ಸಂಚಾರ; ಓವರ್ ಲೋಡ್​ನಿಂದ ಕೆಟ್ಟು ನಿಂತ KSRTC ಬಸ್, ಇಲ್ಲಿದೆ ವಿಡಿಯೋ

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 20, 2023 | 7:44 PM

Share

ಓವರ್ ಲೋಡ್​ನಿಂದ ಘಾಟಿನಲ್ಲಿ ಸಂಚರಿಸಲಾಗದೆ ಕೆಎಸ್​ಆರ್​ಟಿಸಿ(KSRTC) ಬಸ್ ಕೆಟ್ಟು ನಿಂತ ಘಟನೆ ಮೂಡಿಗೆರೆ ತಾಲೂಕಿನ ಜಾವಳಿ ಬಳಿ ನಡೆದಿದೆ. ಇನ್ನು ಬಸ್​ ಇಲ್ಲದೆ ಮಹಿಳೆಯರು ರಸ್ತೆಯಲ್ಲಿ ಸಾಲಾಗಿ ಕೂತಿದ್ದಾರೆ. ಈ ವೇಳೆ ಅದೇ ಮಾರ್ಗದಲ್ಲಿ ಬಂದ ಶಾಸಕಿ ನಯನಾ ಮೋಟಮ್ಮ, ಜನರ ಸಮಸ್ಯೆ ಕೇಳಿದ್ದು, ಕೆಎಸ್ಆರ್​ಟಿಸಿ ಡಿಸಿಗೆ ಫೋನ್ ಮಾಡಿ ಕೂಡಲೇ ಬಸ್ ಬಿಡುವಂತೆ ಸೂಚಿಸಿದ್ದಾರೆ.

ಚಿಕ್ಕಮಗಳೂರು, ಸೆ.20: 60 ಸೀಟಿನ ಬಸ್ಸಿನಲ್ಲಿ 100ಕ್ಕೂ ಹೆಚ್ಚು ಜನ ಸಂಚಾರ ಮಾಡಿದ್ದು, ಓವರ್ ಲೋಡ್​ನಿಂದ ಘಾಟಿನಲ್ಲಿ ಸಂಚರಿಸಲಾಗದೆ ಕೆಎಸ್​ಆರ್​ಟಿಸಿ(KSRTC) ಬಸ್ ಕೆಟ್ಟು ನಿಂತ ಘಟನೆ ಮೂಡಿಗೆರೆ(mudigere)ತಾಲೂಕಿನ ಜಾವಳಿ ಬಳಿ ನಡೆದಿದೆ. ಇನ್ನು ಬಸ್​ ಇಲ್ಲದೆ ಮಹಿಳೆಯರು ರಸ್ತೆಯಲ್ಲಿ ಸಾಲಾಗಿ ಕೂತಿದ್ದಾರೆ. ಈ ವೇಳೆ ಅದೇ ಮಾರ್ಗದಲ್ಲಿ ಬಂದ ಶಾಸಕಿ ನಯನಾ ಮೋಟಮ್ಮ, ಜನರ ಸಮಸ್ಯೆ ಕೇಳಿದ್ದು, ಕೆಎಸ್ಆರ್​ಟಿಸಿ ಡಿಸಿಗೆ ಫೋನ್ ಮಾಡಿ ಕೂಡಲೇ ಬಸ್ ಬಿಡುವಂತೆ ಸೂಚಿಸಿದ್ದಾರೆ. ಜೊತೆಗೆ ಬಸ್ ಬರದಿದ್ದರೆ ಫೋನ್ ಮಾಡಿ ಎಂದು ನಂಬರ್ ಕೊಟ್ಟು ಹೋಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More