ಮೂರು ಲಕ್ಷ ಬೆಲೆ ಬಾಳುವ ಒಡವೆಗಳಿದ್ದ ಬ್ಯಾಗ್ ಹಿಂದಿರುಗಿಸಿ ಮಾನವೀಯತೆ ಮೆರೆದ KSRTC ಬಸ್ ಚಾಲಕ, ನಿರ್ವಾಹಕ

ಮಹಿಳೆಯೊಬ್ಬರು ಕರ್ನೂಲ್ ಜಿಲ್ಲೆಯ ಅದೋನಿಯಿಂದ ಬಳ್ಳಾರಿಗೆ ಪ್ರಯಾಣ ಮಾಡ್ತಿದ್ದ ವೇಳೆ ಕೆಎಸ್​ಆರ್​ಟಿಸಿ ಬಸ್​ನಲ್ಲೇ ಮೂರು ಲಕ್ಷ ಬೆಲೆ ಬಾಳುವ ಒಡವೆಗಳ ಬ್ಯಾಗನ್ನು ಮರೆತು ಹೋಗಿದ್ದರು. ಸದ್ಯ ಚಾಲಕ ಹಾಘೂ ನಿರ್ವಾಹಕ ಬ್ಯಾಗನ್ನು ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ.

ಮೂರು ಲಕ್ಷ ಬೆಲೆ ಬಾಳುವ ಒಡವೆಗಳಿದ್ದ ಬ್ಯಾಗ್ ಹಿಂದಿರುಗಿಸಿ ಮಾನವೀಯತೆ ಮೆರೆದ KSRTC ಬಸ್ ಚಾಲಕ, ನಿರ್ವಾಹಕ
| Updated By: ಆಯೇಷಾ ಬಾನು

Updated on: Jun 03, 2024 | 12:13 PM

ತುಮಕೂರು, ಜೂನ್.03: ಚಿನ್ನಾಭರಣವಿದ್ದ ಬ್ಯಾಗ್​ ಅನ್ನು ಹಿಂದಿರುಗಿಸಿ ಕೆಎಸ್​ಆರ್​ಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕ ಮಾನವೀಯತೆ ಮೆರೆದಿದ್ದಾರೆ. ಕರ್ನೂಲ್ ಜಿಲ್ಲೆಯ ಅದೋನಿಯಿಂದ ಬಳ್ಳಾರಿಗೆ ಪ್ರಯಾಣ ಮಾಡ್ತಿದ್ದ ಮಹಿಳೆಯೊಬ್ಬರು ಕೆಎಸ್​ಆರ್​ಟಿಸಿ ಬಸ್​ನಲ್ಲಿ ಮೂರು ಲಕ್ಷ ಬೆಲೆಬಾಳುವ ಒಡವೆಗಳಿದ್ದ ಬ್ಯಾಗನ್ನು ಮರೆತು ಹೋಗಿದ್ದರು. ಇದನ್ನು ಗಮನಿಸಿದ ಚಾಲಕ ಸಂತೋಷ್ ಕಣವಿ ಹಾಗೂ ನಿರ್ವಾಹಕ ಕಲ್ಲಪ್ಪ ಹನುಮಂತ್ ಕವಣಿ ಅವರು ಒಡವೆ ವಾಪಸ್ ನೀಡಿ ಮಾನವೀಯತೆ ಮೆರೆದಿದ್ದಾರೆ. ಹೊಸಪೇಟೆ ಬಳ್ಳಾರಿ ಹಾಗೂ ಶಿರಾ ಡಿಪೋಗಳ ಸಹಕಾರದೊಂದಿಗೆ ಮಹಿಳೆ ಪತ್ತೆ ಮಾಡಿ ಶಿರಾ ಘಟಕದಲ್ಲಿದ್ದ ಒಡವೆ ವಾಪಸ್ ನೀಡಲಾಗಿದೆ. ಚಾಲಕ ಹಾಗೂ ನಿರ್ವಾಹಕರ ಮಾನವೀಯತೆಗೆ ಸಾರ್ವಜನಿಕರ ಮೆಚ್ಚುಗೆ ಸೂಚಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್